Featured

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24

ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2023 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ 21-22 ರಂದು ನಡೆಯಲಿದೆ.

ಮಾರ್ಚ್ 14 ಮೀನ‌ ಸಂಕ್ರಾಮಣದಂದು ಕುರಿ ಬಿಡುವ ಸಂಪ್ರದಾಯ ನಡೆಯಲಿದ್ದು ಅದರ ಮುಂದಿನ ವಾರ ಸುಗ್ಗಿ ಮಾರಿಪೂಜೆ ನಡೆಯಲಿದೆ.

ಸುಗ್ಗಿ ಮಾರಿಪುಜೆಗೆ ತುಳುನಾಡು ಮಾತ್ರವಲ್ಲದೆ ಮಲೆನಾಡು -ಹೊರರಾಜ್ಯದ ಭಕ್ತರು ಕೂಡ ಈ ಜಾತ್ರೆಯ ಸಂದರ್ಭದಲ್ಲಿ ಪಾಲ್ಗೊಳ್ಳುವುದು ವಿಶೇಷವಾಗಿದೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago