Featured

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24

ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2023 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ 21-22 ರಂದು ನಡೆಯಲಿದೆ.

ಮಾರ್ಚ್ 14 ಮೀನ‌ ಸಂಕ್ರಾಮಣದಂದು ಕುರಿ ಬಿಡುವ ಸಂಪ್ರದಾಯ ನಡೆಯಲಿದ್ದು ಅದರ ಮುಂದಿನ ವಾರ ಸುಗ್ಗಿ ಮಾರಿಪೂಜೆ ನಡೆಯಲಿದೆ.

ಸುಗ್ಗಿ ಮಾರಿಪುಜೆಗೆ ತುಳುನಾಡು ಮಾತ್ರವಲ್ಲದೆ ಮಲೆನಾಡು -ಹೊರರಾಜ್ಯದ ಭಕ್ತರು ಕೂಡ ಈ ಜಾತ್ರೆಯ ಸಂದರ್ಭದಲ್ಲಿ ಪಾಲ್ಗೊಳ್ಳುವುದು ವಿಶೇಷವಾಗಿದೆ.

 

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

20 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

20 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

21 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

21 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

22 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

22 hours ago