ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2023 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ 21-22 ರಂದು ನಡೆಯಲಿದೆ ಎಂದು ಹಳೆ-ಹೊಸ-ಕಲ್ಯಾ(ಮೂರನೇ) ಮಾರಿಗುಡಿಯ ಆಡಳಿತ ಸಮಿತಿಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮಾರ್ಚ್ 14 ಮೀನ ಸಂಕ್ರಾಮಣದಂದು ಕುರಿ ಬಿಡುವ ಸಂಪ್ರದಾಯ ನಡೆಯಲಿದ್ದು ಅದರ ಮುಂದಿನ ವಾರ ಸುಗ್ಗಿ ಮಾರಿಪೂಜೆ ನಡೆಯಲಿದೆ ಎಂದು ತಿಳಿಸಿದರು.
ಸುಗ್ಗಿ ಮಾರಿಪುಜೆಗೆ ತುಳುನಾಡು ಮಾತ್ರವಲ್ಲದೆ ಮಲೆನಾಡು -ಹೊರರಾಜ್ಯದ ಭಕ್ತರು ಕೂಡ ಈ ಜಾತ್ರೆಯ ಸಂದರ್ಭದಲ್ಲಿ ಪಾಲ್ಗೊಳ್ಳುವುದು ವಿಶೇಷವಾಗಿದೆ.
ಈ ಸಂದರ್ಭದಲ್ಲಿ ಕಾಪು ಹಳೆ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೆಸರ ಪ್ರಸಾದ್ ಶೆಣೈ, ಹೊಸಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೆಸರ ರಮೇಶ್ ಹೆಗ್ಡೆ,ಮೂರನೇ ಮಾರಿಗುಡಿಯ ಕಾರ್ಯನಿರ್ವಾಹಣಾಧಿಕಾರಿ ಸುಧಿರ್ ಕುಮಾರ್, ಲಕ್ಷ್ಮೀಕಾಂತ್ ಉಪಸ್ಥಿತರಿದ್ದರು.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…