Featured

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – ಮೂರು ಮಾರಿಗುಡಿಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ  – Vishwanews24

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – ಮೂರು ಮಾರಿಗುಡಿಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2023 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ 21-22 ರಂದು ನಡೆಯಲಿದೆ ಎಂದು ಹಳೆ-ಹೊಸ-ಕಲ್ಯಾ(ಮೂರನೇ) ಮಾರಿಗುಡಿಯ ಆಡಳಿತ ಸಮಿತಿಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಾರ್ಚ್ 14 ಮೀನ‌ ಸಂಕ್ರಾಮಣದಂದು ಕುರಿ ಬಿಡುವ ಸಂಪ್ರದಾಯ ನಡೆಯಲಿದ್ದು ಅದರ ಮುಂದಿನ ವಾರ ಸುಗ್ಗಿ ಮಾರಿಪೂಜೆ ನಡೆಯಲಿದೆ ಎಂದು ತಿಳಿಸಿದರು.

ಸುಗ್ಗಿ ಮಾರಿಪುಜೆಗೆ ತುಳುನಾಡು ಮಾತ್ರವಲ್ಲದೆ ಮಲೆನಾಡು -ಹೊರರಾಜ್ಯದ ಭಕ್ತರು ಕೂಡ ಈ ಜಾತ್ರೆಯ ಸಂದರ್ಭದಲ್ಲಿ ಪಾಲ್ಗೊಳ್ಳುವುದು ವಿಶೇಷವಾಗಿದೆ.

ಈ ಸಂದರ್ಭದಲ್ಲಿ ಕಾಪು ಹಳೆ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೆಸರ ಪ್ರಸಾದ್ ಶೆಣೈ, ಹೊಸಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೆಸರ ರಮೇಶ್ ಹೆಗ್ಡೆ,ಮೂರನೇ ಮಾರಿಗುಡಿಯ ಕಾರ್ಯನಿರ್ವಾಹಣಾಧಿಕಾರಿ ಸುಧಿರ್ ಕುಮಾರ್, ಲಕ್ಷ್ಮೀಕಾಂತ್ ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago