Featured

ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – vishwanews24

ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ

ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2025 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ 25-26ರಂದು ನಡೆಯಲಿದೆ.

ಸುಗ್ಗಿ ಮಾರಿಪೂಜೆಯಲ್ಲಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ಮಲೆನಾಡು, ಉತ್ತರ ಕನ್ನಡ, ಕಾಸರಗೋಡು, ಬೆಂಗಳೂರು, ಮುಂಬಯಿ ಸಹಿತವಾಗಿ ದೇಶ-ವಿದೇಶಗಳ ಲಕ್ಷಾಂತರ ಜನ ಭಕ್ತರು ಪಾಲ್ಗೊಳ್ಳುತ್ತಾರೆ. ಈ ಬಾರಿ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ನಡೆದಿದ್ದು ಹಿಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಹೊಸ ಮಾರಿಗುಡಿಯಲ್ಲಿ ಈಗಿನಿಂದಲೇ ವಿವಿಧ ಸಿದ್ಧತೆಗಳ ಜೋಡಣೆಗೆ ಚಾಲನೆ ನೀಡಲಾಗಿದೆ.

Vishwa News 24

Recent Posts

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

9 minutes ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

17 minutes ago

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…

30 minutes ago

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! vishwanews24

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…

37 minutes ago

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

18 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

23 hours ago