Featured

ಕಾಪು : ಮೂಡುಬೆಳ್ಳೆ ಯುವತಿ ನಾಪತ್ತೆ – vishwanews24

ಕಾಪು : ಮೂಡುಬೆಳ್ಳೆ ಯುವತಿ ನಾಪತ್ತೆ

ಶಿರ್ವ: ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.

ಬಿ.ಕಾಂ. ಪದವೀಧರೆಯಾಗಿದ್ದ ಈಕೆ ಪ್ರಸ್ತುತ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು.

ಆಕೆ ಉಪಯೋಗಿಸುತ್ತಿದ್ದ ಮೊಬೈಲ್‌ ಕರೆ ಮಾಡಿದಾಗ ಸ್ವಿಚ್‌ ಆಫ್‌ ಆಗಿದ್ದು,ಆಕೆಯ ಸ್ನೇಹಿತರಲ್ಲಿ,ಸಂಬಂಧಿಕರ ಮನೆಯಲ್ಲಿ, ಆಸುಪಾಸಿನಲ್ಲಿ ಹುಡುಕಾಡಿದ್ದು, ಈ ತನಕ ಪತ್ತೆಯಾಗಿರುವುದಿಲ್ಲ ಎಂದು ಎಂದು ಸಹೋದರ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago