ಉಡುಪಿ

ಕಾಪು: ಮೂರು ದಿನಗಳ ಕಾಲ ಪೊಲಿಪು ಸರಕಾರಿ ವಿದ್ಯಾಸಂಸ್ಥೆಗಳ ಶತ,ವಜ್ರ, ಸ್ವರ್ಣ ಸಂಭ್ರಮ ಕಾರ್ಯಕ್ರಮ; ಅದ್ಧೂರಿ ಶೋಭಾಯಾತ್ರೆ ಅರಂಭ -Vishwanews24

ಕಾಪು: ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ,ಪ್ರೌಢಶಾಲೆ,ಮತ್ತು ಪದವಿಪೂರ್ವ ಕಾಲೇಜಿನ ಶತ,ವಜ್ರ,ಸ್ವರ್ಣ ಸಂಭ್ರಮವು ಇಂದಿನಿಂದ ಡಿಸೆಂಬರ್ 27/12/2019ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ.

ಆ ಪ್ರಯುಕ್ತ ಇಂದು ಕಾಪು ಹೊಸ ಮಾರಿಯಮ್ಮ ದೇಗುಲ ವಠಾರದಿಂದ ಪೊಲಿಪು ವಿದ್ಯಾಸಂಸ್ಥೆಯವರೆಗೆ ಚೆಂಡೆ, ವಾದ್ಯಗೋಷ್ಟಿ, ಸ್ತಬ್ದಚಿತ್ರಗಳನ್ನೊಳಗೊಂಡ  ಭವ್ಯ ಶೋಭಾಯಾತ್ರೆ ನಡೆಯಿತು.

ಡಿಸೆಂಬರ್ ೨೫ ರಂದು ಬೆಳಗ್ಗೆ ೬ ಗಂಟೆಗೆ ಸರಕಾರಿ ಶಾಲೆ ಉಳಿಸಿ ಎಂಬ ಹಾಫ್ ಮ್ಯಾರಥನ್ ಹಾಗೂ ಮಾಜಿ ಪೋಲಿಸ್ ಅಧಿಕಾರಿ ಅಣ್ಣಾಮಲೈ ಅವರಿಂದ ಧ್ವಜರೋಹನ ಕಾರ್ಯಕ್ರಮದೊಂದಿಗೆ ಆರಂಭವಾದ ಕಾರ್ಯಕ್ರಮ ದಿನಾಂಕ ೨೭-ಡಿಸೆಂಬರ್-೨೦೧೯ ರಂದು ಸಮರೋಪಗೊಳ್ಳಲಿದೆ.

ದಿನಾಂಕ ೨೫ ಡಿಸೆಂಬರ್ ಬುಧವಾರ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಲಿದ್ದು ವಿವಿಧ ಸಮಾಜದ ಗಣ್ಯರು ಉಪಸ್ಥಿತಿ ಕಾಣಲಿದ್ದಾರೆ.

ಮೂರು ದಿನಗಳ ಕಾಲ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮುದಗೊಳಿಸಲಿದೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

12 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

13 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

15 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

15 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

16 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

16 hours ago