ಕಾಪು: ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ,ಪ್ರೌಢಶಾಲೆ,ಮತ್ತು ಪದವಿಪೂರ್ವ ಕಾಲೇಜಿನ ಶತ,ವಜ್ರ,ಸ್ವರ್ಣ ಸಂಭ್ರಮವು ಇಂದಿನಿಂದ ಡಿಸೆಂಬರ್ 27/12/2019ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ.
ಆ ಪ್ರಯುಕ್ತ ಇಂದು ಕಾಪು ಹೊಸ ಮಾರಿಯಮ್ಮ ದೇಗುಲ ವಠಾರದಿಂದ ಪೊಲಿಪು ವಿದ್ಯಾಸಂಸ್ಥೆಯವರೆಗೆ ಚೆಂಡೆ, ವಾದ್ಯಗೋಷ್ಟಿ, ಸ್ತಬ್ದಚಿತ್ರಗಳನ್ನೊಳಗೊಂಡ ಭವ್ಯ ಶೋಭಾಯಾತ್ರೆ ನಡೆಯಿತು.
ಡಿಸೆಂಬರ್ ೨೫ ರಂದು ಬೆಳಗ್ಗೆ ೬ ಗಂಟೆಗೆ ಸರಕಾರಿ ಶಾಲೆ ಉಳಿಸಿ ಎಂಬ ಹಾಫ್ ಮ್ಯಾರಥನ್ ಹಾಗೂ ಮಾಜಿ ಪೋಲಿಸ್ ಅಧಿಕಾರಿ ಅಣ್ಣಾಮಲೈ ಅವರಿಂದ ಧ್ವಜರೋಹನ ಕಾರ್ಯಕ್ರಮದೊಂದಿಗೆ ಆರಂಭವಾದ ಕಾರ್ಯಕ್ರಮ ದಿನಾಂಕ ೨೭-ಡಿಸೆಂಬರ್-೨೦೧೯ ರಂದು ಸಮರೋಪಗೊಳ್ಳಲಿದೆ.
ದಿನಾಂಕ ೨೫ ಡಿಸೆಂಬರ್ ಬುಧವಾರ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಲಿದ್ದು ವಿವಿಧ ಸಮಾಜದ ಗಣ್ಯರು ಉಪಸ್ಥಿತಿ ಕಾಣಲಿದ್ದಾರೆ.
ಮೂರು ದಿನಗಳ ಕಾಲ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮುದಗೊಳಿಸಲಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…