ಉಡುಪಿ

ಕಾಪು: ಮೂರು ದಿನಗಳ ಕಾಲ ಪೊಲಿಪು ಸರಕಾರಿ ವಿದ್ಯಾಸಂಸ್ಥೆಗಳ ಶತ,ವಜ್ರ, ಸ್ವರ್ಣ ಸಂಭ್ರಮ ಕಾರ್ಯಕ್ರಮ; ಅದ್ಧೂರಿ ಶೋಭಾಯಾತ್ರೆ ಅರಂಭ -Vishwanews24

ಕಾಪು: ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ,ಪ್ರೌಢಶಾಲೆ,ಮತ್ತು ಪದವಿಪೂರ್ವ ಕಾಲೇಜಿನ ಶತ,ವಜ್ರ,ಸ್ವರ್ಣ ಸಂಭ್ರಮವು ಇಂದಿನಿಂದ ಡಿಸೆಂಬರ್ 27/12/2019ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ.

ಆ ಪ್ರಯುಕ್ತ ಇಂದು ಕಾಪು ಹೊಸ ಮಾರಿಯಮ್ಮ ದೇಗುಲ ವಠಾರದಿಂದ ಪೊಲಿಪು ವಿದ್ಯಾಸಂಸ್ಥೆಯವರೆಗೆ ಚೆಂಡೆ, ವಾದ್ಯಗೋಷ್ಟಿ, ಸ್ತಬ್ದಚಿತ್ರಗಳನ್ನೊಳಗೊಂಡ  ಭವ್ಯ ಶೋಭಾಯಾತ್ರೆ ನಡೆಯಿತು.

ಡಿಸೆಂಬರ್ ೨೫ ರಂದು ಬೆಳಗ್ಗೆ ೬ ಗಂಟೆಗೆ ಸರಕಾರಿ ಶಾಲೆ ಉಳಿಸಿ ಎಂಬ ಹಾಫ್ ಮ್ಯಾರಥನ್ ಹಾಗೂ ಮಾಜಿ ಪೋಲಿಸ್ ಅಧಿಕಾರಿ ಅಣ್ಣಾಮಲೈ ಅವರಿಂದ ಧ್ವಜರೋಹನ ಕಾರ್ಯಕ್ರಮದೊಂದಿಗೆ ಆರಂಭವಾದ ಕಾರ್ಯಕ್ರಮ ದಿನಾಂಕ ೨೭-ಡಿಸೆಂಬರ್-೨೦೧೯ ರಂದು ಸಮರೋಪಗೊಳ್ಳಲಿದೆ.

ದಿನಾಂಕ ೨೫ ಡಿಸೆಂಬರ್ ಬುಧವಾರ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಲಿದ್ದು ವಿವಿಧ ಸಮಾಜದ ಗಣ್ಯರು ಉಪಸ್ಥಿತಿ ಕಾಣಲಿದ್ದಾರೆ.

ಮೂರು ದಿನಗಳ ಕಾಲ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮುದಗೊಳಿಸಲಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago