ಉಡುಪಿ

ಕಾಪು: ಮೂರು ದಿನಗಳ ಕಾಲ ಪೊಲಿಪು ಸರಕಾರಿ ವಿದ್ಯಾಸಂಸ್ಥೆಗಳ ಶತ,ವಜ್ರ, ಸ್ವರ್ಣ ಸಂಭ್ರಮ ಕಾರ್ಯಕ್ರಮ; ಅದ್ಧೂರಿ ಶೋಭಾಯಾತ್ರೆ ಅರಂಭ -Vishwanews24

ಕಾಪು: ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ,ಪ್ರೌಢಶಾಲೆ,ಮತ್ತು ಪದವಿಪೂರ್ವ ಕಾಲೇಜಿನ ಶತ,ವಜ್ರ,ಸ್ವರ್ಣ ಸಂಭ್ರಮವು ಇಂದಿನಿಂದ ಡಿಸೆಂಬರ್ 27/12/2019ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ.

ಆ ಪ್ರಯುಕ್ತ ಇಂದು ಕಾಪು ಹೊಸ ಮಾರಿಯಮ್ಮ ದೇಗುಲ ವಠಾರದಿಂದ ಪೊಲಿಪು ವಿದ್ಯಾಸಂಸ್ಥೆಯವರೆಗೆ ಚೆಂಡೆ, ವಾದ್ಯಗೋಷ್ಟಿ, ಸ್ತಬ್ದಚಿತ್ರಗಳನ್ನೊಳಗೊಂಡ  ಭವ್ಯ ಶೋಭಾಯಾತ್ರೆ ನಡೆಯಿತು.

ಡಿಸೆಂಬರ್ ೨೫ ರಂದು ಬೆಳಗ್ಗೆ ೬ ಗಂಟೆಗೆ ಸರಕಾರಿ ಶಾಲೆ ಉಳಿಸಿ ಎಂಬ ಹಾಫ್ ಮ್ಯಾರಥನ್ ಹಾಗೂ ಮಾಜಿ ಪೋಲಿಸ್ ಅಧಿಕಾರಿ ಅಣ್ಣಾಮಲೈ ಅವರಿಂದ ಧ್ವಜರೋಹನ ಕಾರ್ಯಕ್ರಮದೊಂದಿಗೆ ಆರಂಭವಾದ ಕಾರ್ಯಕ್ರಮ ದಿನಾಂಕ ೨೭-ಡಿಸೆಂಬರ್-೨೦೧೯ ರಂದು ಸಮರೋಪಗೊಳ್ಳಲಿದೆ.

ದಿನಾಂಕ ೨೫ ಡಿಸೆಂಬರ್ ಬುಧವಾರ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಲಿದ್ದು ವಿವಿಧ ಸಮಾಜದ ಗಣ್ಯರು ಉಪಸ್ಥಿತಿ ಕಾಣಲಿದ್ದಾರೆ.

ಮೂರು ದಿನಗಳ ಕಾಲ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮುದಗೊಳಿಸಲಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

24 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

44 minutes ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

1 hour ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago