ಉಡುಪಿ,: ಜಿಲ್ಲೆಯ ಕಾಪು ತಾಲೂಕಿನ ಮೂಳೂರು ಕಡಲ ತೀರದಲ್ಲಿ ಬಲೆ ಬೀಸಿದ ಮೀನುಗಾರರು ಬಲೆಗೆ ಬಿದ್ದ ಮೀನು ಕಂಡು ಹಿರಿ ಹಿರಿ ಹಿಗ್ಗಿದ್ದಾರೆ.
ದೊಡ್ದ ದೊಡ್ಡ ಗಾತ್ರದ ನೂರಾರು ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದು ಮೀನುಗಾರರಿಗೆ ಸುಗ್ಗಿಯಂತಾಗಿದೆ. ಬಲೆಗೆ ಬಿದ್ದ 50 ಕೆಜೆ ಯಷ್ಟು ತೂಕದ ನೂರಾರು ತೊರಕೆ ಮೀನುಗಳನ್ನು ನೋಡಲು ಸೇರಿದ ನೂರಾರು ಮಂದಿ ಸೇರಿದ್ದಾರೆ.
ಅಧಿಕ ತೂಕದ ಮೀನುಗಳನ್ನು ದೊಡ್ಡ ಬಡಿಗೆಯಲ್ಲಿ ಕಟ್ಟಿ ಮೀನುಗಾರರು ಮೇಲೆ ಸಾಗಿಸಿದ್ದಾರೆ. ಈ ಮೀನುಗಳಿಗೆ ಕೆಜಿಗೆ 250 ರಿಂದ 300 ರೂಪಾಯಿದ್ದು ಬಹಳಷ್ಟು ಬೇಡಿಕೆ ಇದೆ.ಇತ್ತೀಚಿನ ಕಡಲಿನಲ್ಲಿ ಹೇರಳವಾಗಿ ವಿವಿಧ ಮೀನುಗಳು ಸಿಗುತ್ತಿದ್ದು ಮೀನುಗಾರರಿಗೆ ಸಂತಸ ತಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…