Featured

ಕಾಪು : ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ; ಅವರು ಹಿಂದೂ ಸಮಾಜದ ಆಸ್ತಿ : ಶ್ರೀಕಾಂತ ನಾಯಕ್

ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ..

ಯಶ್ ಪಾಲ್ ಸುವರ್ಣ ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ..

ಭಾರತೀಯ ಜನತಾ ಪಾರ್ಟಿ, ಪಕ್ಷಾತೀತವಾಗಿ ಹಿಂದು ಸಮಾಜ ಅವರ ಜೊತೆಗಿದೆ..

ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು..

ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡಿದರೆ ಪರಿಣಾಮ ಗಂಭೀರ..

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್ ಎಚ್ಚರಿಕೆ

ಕಾಪು: ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಸಮಾಜಘಾತುಕ ಶಕ್ತಿಗಳು ಹಿಂದುತ್ವ ಹಾಗೂ ಬಿಜೆಪಿ ಗಾಗಿ‌ ಕೆಲಸ ಮಾಡುವವರನ್ನು ಈ ರೀತಿ ಬೆದರಿಸುವುದು ಅವರ ಶಂಡತನ. ಇಂತಹ ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು. ಇಂತಹ ಬೆದರಿಕೆಗಳಿಂದ ಸಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆ.

ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ. ಅವರು ಹಿಂದೂ ಸಮಾಜದ ಆಸ್ತಿ. ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ ಬೆಂಬಲವಿದೆ. ಭಾರತೀಯ ಜನತಾ ಪಾರ್ಟಿ ಅವರ ಜೊತೆಗಿದೆ. ಅದರೊಂದಿಗೆ ಪಕ್ಷಾತೀತವಾಗಿ ಹಿಂದು ಸಮಾಜ ಅವರೊಂದಿಗೆ ಇದೆ. ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡಿದರೆ ಪರಿಣಾಮ ಗಂಭೀರವಾದೀತು ಎಂದು ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

45 minutes ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

58 minutes ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 hour ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

23 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago