Featured

ಕಾಪು : ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ; ಅವರು ಹಿಂದೂ ಸಮಾಜದ ಆಸ್ತಿ : ಶ್ರೀಕಾಂತ ನಾಯಕ್

ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ..

ಯಶ್ ಪಾಲ್ ಸುವರ್ಣ ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ..

ಭಾರತೀಯ ಜನತಾ ಪಾರ್ಟಿ, ಪಕ್ಷಾತೀತವಾಗಿ ಹಿಂದು ಸಮಾಜ ಅವರ ಜೊತೆಗಿದೆ..

ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು..

ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡಿದರೆ ಪರಿಣಾಮ ಗಂಭೀರ..

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್ ಎಚ್ಚರಿಕೆ

ಕಾಪು: ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಸಮಾಜಘಾತುಕ ಶಕ್ತಿಗಳು ಹಿಂದುತ್ವ ಹಾಗೂ ಬಿಜೆಪಿ ಗಾಗಿ‌ ಕೆಲಸ ಮಾಡುವವರನ್ನು ಈ ರೀತಿ ಬೆದರಿಸುವುದು ಅವರ ಶಂಡತನ. ಇಂತಹ ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು. ಇಂತಹ ಬೆದರಿಕೆಗಳಿಂದ ಸಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆ.

ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ. ಅವರು ಹಿಂದೂ ಸಮಾಜದ ಆಸ್ತಿ. ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ ಬೆಂಬಲವಿದೆ. ಭಾರತೀಯ ಜನತಾ ಪಾರ್ಟಿ ಅವರ ಜೊತೆಗಿದೆ. ಅದರೊಂದಿಗೆ ಪಕ್ಷಾತೀತವಾಗಿ ಹಿಂದು ಸಮಾಜ ಅವರೊಂದಿಗೆ ಇದೆ. ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡಿದರೆ ಪರಿಣಾಮ ಗಂಭೀರವಾದೀತು ಎಂದು ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

23 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago