ಕಾಪು : ಮೊಬೈಲ್ ಶಾಪ್ ನ ಉದ್ಯೋಗಿ ಉದ್ಯಾವರ ಸಂಪಿಗೆನಗರದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಆ.23 ರಂದು ನಡೆದಿದೆ.
ನೇತ್ರಾವತಿ (20) ಕಾಣೆಯಾಗಿರುವ ಯುವತಿ.ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನೇತ್ರಾವತಿ ಅವರು ಆ. 22 ರಂದು ರಾತ್ರಿ ಊಟ ಮಾಡಿ ಮಲಗಿದ್ದು ಆ.23 ರಂದು ಬೆಳಗ್ಗೆ 5.30 ಕ್ಕೆ ಮನೆಯವರು ನೋಡಿದ್ದರು.
ಮನೆಯವರೆಲ್ಲರೂ ಸೇರಿ ಅಕ್ಕಪಕ್ಕದವರ ಮನೆಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ಪರಿಚಯದವರಲ್ಲಿ ವಿಚಾರಿಸಿದ್ದು ಈವರೆಗೂ ಪತ್ತೆಯಾಗಿರುವುದಿಲ್ಲ ಎಂದು ಅವರ ಅಕ್ಕ ವಿಜಯಲಕ್ಷ್ಮೀ ಅವರು ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ: ಅಗ್ನಿವೀರ್ ಸೇವೆಗೆ ಸೇರಲು ಇಚ್ಚಿಸುವ ಮಹಿಳೆಯರಿಗೆ ಆನ್ಲೈನ್ ಅರ್ಜಿ ಆಹ್ವಾನ -Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…