ಕಾಪು : ಮೊಬೈಲ್ ಶಾಪ್ ನ ಉದ್ಯೋಗಿ ಉದ್ಯಾವರ ಸಂಪಿಗೆನಗರದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಆ.23 ರಂದು ನಡೆದಿದೆ.
ನೇತ್ರಾವತಿ (20) ಕಾಣೆಯಾಗಿರುವ ಯುವತಿ.ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನೇತ್ರಾವತಿ ಅವರು ಆ. 22 ರಂದು ರಾತ್ರಿ ಊಟ ಮಾಡಿ ಮಲಗಿದ್ದು ಆ.23 ರಂದು ಬೆಳಗ್ಗೆ 5.30 ಕ್ಕೆ ಮನೆಯವರು ನೋಡಿದ್ದರು.
ಮನೆಯವರೆಲ್ಲರೂ ಸೇರಿ ಅಕ್ಕಪಕ್ಕದವರ ಮನೆಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ಪರಿಚಯದವರಲ್ಲಿ ವಿಚಾರಿಸಿದ್ದು ಈವರೆಗೂ ಪತ್ತೆಯಾಗಿರುವುದಿಲ್ಲ ಎಂದು ಅವರ ಅಕ್ಕ ವಿಜಯಲಕ್ಷ್ಮೀ ಅವರು ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ: ಅಗ್ನಿವೀರ್ ಸೇವೆಗೆ ಸೇರಲು ಇಚ್ಚಿಸುವ ಮಹಿಳೆಯರಿಗೆ ಆನ್ಲೈನ್ ಅರ್ಜಿ ಆಹ್ವಾನ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…