ಉಡುಪಿ

ಕಾಪು ರವಿಶಂಕರ್ ಗುರೂಜಿ ಆನಂದಲಹರಿ ಕಾರ್ಯಕ್ರಮ ವಿಶೇಷ ಪ್ರಸಾದ ವಿತರಣೆಗೆ ವ್ಯವಸ್ಥೆ : ಕಡ್ಡಾಯವಾಗಿ ಸ್ಟೀಲ್ ಹಾಗೂ ಪೇಪರ್ ಗ್ಲಾಸ್ ನಲ್ಲಿ ಕುಡಿಯುವ ನೀರು ವಿತರಣೆ:vishwanews24

ಕಾಪು ರವಿಶಂಕರ್ ಗುರೂಜಿ ಆನಂದಲಹರಿ ಕಾರ್ಯಕ್ರಮ ವಿಶೇಷ ಪ್ರಸಾದ ವಿತರಣೆಗೆ ವ್ಯವಸ್ಥೆ : ಕಡ್ಡಾಯವಾಗಿ ಸ್ಟೀಲ್ ಹಾಗೂ ಪೇಪರ್ ಗ್ಲಾಸ್ ನಲ್ಲಿ ಕುಡಿಯುವ ನೀರು ವಿತರಣೆ:vishwanews24

ಕಾಪು: ರವಿಶಂಕರ್ ಗುರೂಜಿಯವರ ಕಾರ್ಯಕ್ರಮದ ಸಂಪೂರ್ಣ ಸಿದ್ಧತೆ ಪೂರ್ಣಗೊಂಡಿದ್ದು ಇಂದು ರಾತ್ರಿ ಕಾಪುವಿನ ಮಂಥನ್ ರೆಸಾರ್ಟಿಗೆ ಆಗಮಿಸಿ ರಾತ್ರಿ ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ.

ನಾಳೆ ಬೆಳಗ್ಗೆ 9:30 ಗಂಟೆಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸವನ್ನ ವೀಕ್ಷಿಸಲಿದ್ದಾರೆ.

ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನೀರಿಕ್ಷೆ ಇದ್ದು ಮಂಥನ್ ಬಿ ರೆಸಾರ್ಟ್ ಬಳಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಬೃಹತ್ ವೇದಿಕೆ ಸಿದ್ಧಗೊಂಡಿದೆ ಸತ್ಸಂಗದಲ್ಲೇ ಪಾಲ್ಗೊಳ್ಳುವ ಭಕ್ತರಿಗೆ ಆಯೋಜಕರ ವತಿಯಿಂದ ಬೆಲ್ಲ ಬಳಸಿಕೊಂಡು ಶೀರಾ ಅವಲಕ್ಕಿ ಮತ್ತು ಕಡಲೆ ಬಳಸಿಕೊಂಡು ವಿಶೇಷ ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದ್ದು ಆಗಮಿಸುವ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದು ಪ್ಲಾಸ್ಟಿಕ್ ರಹಿತವಾಗಿ ಸ್ಟೀಲ್ ಲೋಟ ಮತ್ತು ಪೇಪರ್ ಲೋಟದಲ್ಲಿ ವಿತರಿಸಲಾಗುತ್ತದೆ.

ಆನಂದ ಲಹರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತರ ಅನುಕೂಲಕ್ಕಾಗಿ ಮೂಳೂರು ಸಾಯಿರಾಧಾ ಹೆರಿಟೇಜ್ ಬಳಿ, ಕಾಪು ಓಶಿಯನ್ ಬೀಚ್ ರೆಸಾರ್ಟ್ ಬಳಿ, ಕಾಪು ಪಡು ಸರಕಾರಿ ಶಾಲೆ ಬಳಿ, ಮಂಥನ್ ಬೀಚ್ ರೆಸಾರ್ಟ್ ಬಳಿಯ ನಾಲ್ಕು ಕಡೆಗಳಲ್ಲಿ ಸೂಕ್ತ ರೀತಿಯ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮ ಸಂಯೋಜಕರಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಸಹೋದರರಾದ ಹರೀಶ್ ಪಿ. ಶೆಟ್ಟಿ ಗುರ್ಮೆ, ಸತೀಶ್ ಪಿ. ಶೆಟ್ಟಿ ಗುರ್ಮೆ ನೇತೃತ್ವದಲ್ಲಿ ಎಲ್ಲಾ ಸಮಾಜ ಬಾಂಧವರು ಮತ್ತು ಆರ್ಟ್ ಆಫ್ ಲೀವಿಂಗ್ ಬಳಗದವರ ನೇತೃತ್ವದಲ್ಲಿ ಕಾರ್ಯಕ್ರಮದ ಪೂರ್ವ ತಯಾರಿಗಳು ಪೂರ್ಣಗೊಂಡಿವೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

9 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

9 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago