Featured

ಕಾಪು : ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯ ಬೇಗ ಮುಗಿಸಿ-ಇಲ್ಲವೇ ಹೋರಾಟ ಎದುರಿಸಿ :-ಸಂಬಂಧಪಟ್ಟಇಲಾಖೆಗೆ ವಾರ್ನಿಂಗ್ ನೀಡಿದ JDS ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ – Vishwanews24

ಕಾಪು : ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯ ಬೇಗ ಮುಗಿಸಿ-ಇಲ್ಲವೇ ಹೋರಾಟ ಎದುರಿಸಿ :-ಸಂಬಂಧಪಟ್ಟಇಲಾಖೆಗೆ ವಾರ್ನಿಂಗ್ ನೀಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ

ಉಡುಪಿ ಜಿಲ್ಲೆಯ ಕಾಪು ನಗರದ ಮೇಲ್ ಸೇತುವೆ  ರಾಷ್ಟ್ರೀಯ ಹೆದ್ದಾರಿ:66ರ ಕಾಮಗಾರಿಯು ಸ್ವಲ್ಪ ದಿನ ನಡೆದು  ಒಂದು ತಿಂಗಳಿಂದ ಕಾಮಗಾರಿ ನಡೆಯದೆ  ಇದ್ದು ವಿಳಂಬದಿಂದಾಗಿ, ಉಡುಪಿ ಕಡೆ ಸಂಚರಿಸುವ ವಾಹನಗಳು  ಕಾಪು ಹೊಸ ಮಾರಿ ಗುಡಿಯ  ದೇವಸ್ಥಾನದ ಎದುರು ಸರ್ವಿಸ್ ರಸ್ತೆಯಲ್ಲಿ ಉಡುಪಿ ಕಡೆ ಸಂಚರಿಸುತ್ತಿದ್ದು,ಹಲವಾರು ಅಪಘಾತಗಳಿಗೆ ಕಾರಣವಾಗಿರುತ್ತದೆ, ಈ ಸರ್ವಿಸ್ ರಸ್ತೆ ಮುಕೇನ ಪಶ್ಚಿಮ ದಿಕ್ಕಿನ, ಮೂಲಕ ಕಾಪು ಬೀಚಿಗೆ ಹೋಗುವ  ಮತ್ತು ಸ್ಥಳೀಯ ನಿವಾಸಿಗಳಿಗೆ ವಾಹನ ದಟ್ಟಣೆಯಿಂದ ಸಂಚರಿಸಲು  ಅನಾನುಕೂಲವಾಗಿರುತ್ತದೆ ಮತ್ತು ವಾಯು ಮಾಲಿನ್ಯದಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿರುತ್ತದೆ.
ಸಂಬಂಧಪಟ್ಟವರು ಕೂಡಲೇ ಹೈವೆಯ  ಮೇಲ್ ಸೇತುವೆ   ಕಾಮಗಾರಿಯನ್ನು ತುತ್ತಾಗಿ ನಿರ್ವಹಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು  ಹಾಗೆ ಸರ್ವಿಸ್ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸುತ್ತಿದ್ದೇವೆ. ಇಲ್ಲವಾದರೆ  ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ವತಿಯಿಂದ ರಸ್ತೆ ಕಾಮಗಾರಿ ಶೀಘ್ರವಾಗಿ ಆಗುವ ಬಗ್ಗೆ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ಸಂಬಂಧಪಟ್ಟವರನ್ನು ಎಚ್ಚರಿಸಿರುತ್ತಾರೆ.
Join our Whatsapp group by clicking the below link 👇👇
Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

60 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago