Featured

ಕಾಪು : ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯ ಬೇಗ ಮುಗಿಸಿ-ಇಲ್ಲವೇ ಹೋರಾಟ ಎದುರಿಸಿ :-ಸಂಬಂಧಪಟ್ಟಇಲಾಖೆಗೆ ವಾರ್ನಿಂಗ್ ನೀಡಿದ JDS ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ – Vishwanews24

ಕಾಪು : ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯ ಬೇಗ ಮುಗಿಸಿ-ಇಲ್ಲವೇ ಹೋರಾಟ ಎದುರಿಸಿ :-ಸಂಬಂಧಪಟ್ಟಇಲಾಖೆಗೆ ವಾರ್ನಿಂಗ್ ನೀಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ

ಉಡುಪಿ ಜಿಲ್ಲೆಯ ಕಾಪು ನಗರದ ಮೇಲ್ ಸೇತುವೆ  ರಾಷ್ಟ್ರೀಯ ಹೆದ್ದಾರಿ:66ರ ಕಾಮಗಾರಿಯು ಸ್ವಲ್ಪ ದಿನ ನಡೆದು  ಒಂದು ತಿಂಗಳಿಂದ ಕಾಮಗಾರಿ ನಡೆಯದೆ  ಇದ್ದು ವಿಳಂಬದಿಂದಾಗಿ, ಉಡುಪಿ ಕಡೆ ಸಂಚರಿಸುವ ವಾಹನಗಳು  ಕಾಪು ಹೊಸ ಮಾರಿ ಗುಡಿಯ  ದೇವಸ್ಥಾನದ ಎದುರು ಸರ್ವಿಸ್ ರಸ್ತೆಯಲ್ಲಿ ಉಡುಪಿ ಕಡೆ ಸಂಚರಿಸುತ್ತಿದ್ದು,ಹಲವಾರು ಅಪಘಾತಗಳಿಗೆ ಕಾರಣವಾಗಿರುತ್ತದೆ, ಈ ಸರ್ವಿಸ್ ರಸ್ತೆ ಮುಕೇನ ಪಶ್ಚಿಮ ದಿಕ್ಕಿನ, ಮೂಲಕ ಕಾಪು ಬೀಚಿಗೆ ಹೋಗುವ  ಮತ್ತು ಸ್ಥಳೀಯ ನಿವಾಸಿಗಳಿಗೆ ವಾಹನ ದಟ್ಟಣೆಯಿಂದ ಸಂಚರಿಸಲು  ಅನಾನುಕೂಲವಾಗಿರುತ್ತದೆ ಮತ್ತು ವಾಯು ಮಾಲಿನ್ಯದಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿರುತ್ತದೆ.
ಸಂಬಂಧಪಟ್ಟವರು ಕೂಡಲೇ ಹೈವೆಯ  ಮೇಲ್ ಸೇತುವೆ   ಕಾಮಗಾರಿಯನ್ನು ತುತ್ತಾಗಿ ನಿರ್ವಹಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು  ಹಾಗೆ ಸರ್ವಿಸ್ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸುತ್ತಿದ್ದೇವೆ. ಇಲ್ಲವಾದರೆ  ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ವತಿಯಿಂದ ರಸ್ತೆ ಕಾಮಗಾರಿ ಶೀಘ್ರವಾಗಿ ಆಗುವ ಬಗ್ಗೆ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ಸಂಬಂಧಪಟ್ಟವರನ್ನು ಎಚ್ಚರಿಸಿರುತ್ತಾರೆ.
Join our Whatsapp group by clicking the below link 👇👇
Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago