ರಾಜ್ಯೋತ್ಸವ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಕಾಪು ಲಕ್ಷ್ಮಣ್ ಸುವರ್ಣ ದೈವಾಧೀನ.
ಕಾಪು: ಹಲವಾರು ವರ್ಷಗಳಿಂದ ಕಾಪು ಪರಿಸರದಲ್ಲಿ ಛಾಯಾಗ್ರಹಣ ವೃತ್ತಿಯನ್ನ ಮಾಡುತ್ತಿದ್ದ ಕಾಪು ರೂಪಮ್ ಸ್ಟೂಡಿಯೋ ಮಾಲಕ ಕಾಪು ಲಕ್ಷ್ಮಣ್ ಸುವರ್ಣ ಇಂದು ಅನಾರೋಗ್ಯದಿಂದ ಮೃತಪಟ್ಟರು.
ಪರಿಸರದಲ್ಲಿ ಸದಾ ಜನರೊಂದಿಗೆ ಒಡನಾಟದಲ್ಲಿದ್ದು ಕೊಂಡು ಛಾಯಾಗ್ರಹಣ ವೃತ್ತಿಯನ್ನ ಪರಿಗಣಿಸಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಲಾಗಿತ್ತು.
ದಿನಪತ್ರಿಕೆಗಳಲ್ಲಿ ಇವರ ಕ್ಲಿಕ್ಕಿಸಿದ್ದ ಛಾಯಾಚಿತ್ರಗಳು ಭಾರಿ ಪ್ರಶಂಸೆಗೆ ಪಾತ್ರವಾಗಿತ್ತು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…