ಕಾಪು: ಮುಂಬೈ ಬಿಲ್ಲವ ಸಂಘದ ಸದಸ್ಯ ಮತ್ತು ಭಾರತ್ ಬ್ಯಾಂಕ್ ವೈಲ್ ಪಾರ್ಲೆ (ಇ) ಮುಂಬೈನ ಸಹಾಯಕ ವ್ಯವಸ್ಥಾಪಕ ಸುಧಾಕರ್ ಟಿ ಅಂಚನ್ (52) ಅವರು ಬುಧವಾರ ಬೆಳಿಗ್ಗೆ ಮುಂಬೈ ಎಕ್ಸ್ಪ್ರೆಸ್ ರೈಲಿನಿಂದ ಇಳಿಯುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸುಧಾಕರ್ ತಮ್ಮ ಹತ್ತಿರದ ಸಂಬಂಧಿಯ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾಪುಗೆ ಬಂದಿದ್ದರು. ಅಲ್ಲಿಂದ ಮುಂಬೈ ಎಕ್ಸ್ಪ್ರೆಸ್ ರೈಲಿನಲ್ಲಿ ಹಿಂತಿರುಗಿ ರೈಲಿನಿಂದ ಇಳಿಯುತ್ತಿದ್ದಂತೆ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಮೃತರು ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಮೂಲತಃ ಕಟಪಾಡಿಯವರಾಗಿರುವ ಅವರು ಬಿಲ್ಲವ ಸಂಘಟನೆಯಲ್ಲಿ ಪ್ರಮುಖವಾಗಿ ತೊಡಗಿಸಿಕೊಂಡಿದ್ದರು.
ಮುಂಬೈ: ದಡಾರದಿಂದ 8 ತಿಂಗಳ ಮಗು ಸಾವು.. 12ಕ್ಕೇರಿದ ಸಾವಿನ ಸಂಖ್ಯೆ – ಕರ್ನಾಟಕದಲ್ಲಿ ಆತಂಕ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…