ಕಾಪು: ಮುಂಬೈ ಬಿಲ್ಲವ ಸಂಘದ ಸದಸ್ಯ ಮತ್ತು ಭಾರತ್ ಬ್ಯಾಂಕ್ ವೈಲ್ ಪಾರ್ಲೆ (ಇ) ಮುಂಬೈನ ಸಹಾಯಕ ವ್ಯವಸ್ಥಾಪಕ ಸುಧಾಕರ್ ಟಿ ಅಂಚನ್ (52) ಅವರು ಬುಧವಾರ ಬೆಳಿಗ್ಗೆ ಮುಂಬೈ ಎಕ್ಸ್ಪ್ರೆಸ್ ರೈಲಿನಿಂದ ಇಳಿಯುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸುಧಾಕರ್ ತಮ್ಮ ಹತ್ತಿರದ ಸಂಬಂಧಿಯ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾಪುಗೆ ಬಂದಿದ್ದರು. ಅಲ್ಲಿಂದ ಮುಂಬೈ ಎಕ್ಸ್ಪ್ರೆಸ್ ರೈಲಿನಲ್ಲಿ ಹಿಂತಿರುಗಿ ರೈಲಿನಿಂದ ಇಳಿಯುತ್ತಿದ್ದಂತೆ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಮೃತರು ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಮೂಲತಃ ಕಟಪಾಡಿಯವರಾಗಿರುವ ಅವರು ಬಿಲ್ಲವ ಸಂಘಟನೆಯಲ್ಲಿ ಪ್ರಮುಖವಾಗಿ ತೊಡಗಿಸಿಕೊಂಡಿದ್ದರು.
ಮುಂಬೈ: ದಡಾರದಿಂದ 8 ತಿಂಗಳ ಮಗು ಸಾವು.. 12ಕ್ಕೇರಿದ ಸಾವಿನ ಸಂಖ್ಯೆ – ಕರ್ನಾಟಕದಲ್ಲಿ ಆತಂಕ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…