Featured

ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು- ಚಿಲ್ಲರೆ ಬಿಟ್ಟು ನೋಟುಗಳನ್ನು ಕದ್ದೊಯ್ದ ಖಧೀಮರು:- ಘಟನೆ ನಡೆದು ಎಂಟು ಗಂಟೆ ಕಳೆದರೂ ದೂರು ನೀಡದ ಅಧಿಕಾರಿ ವರ್ಗ: vishwanews24

ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ

ನುಗ್ಗಿದ ಕಳ್ಳರು- ಚಿಲ್ಲರೆ ಬಿಟ್ಟು

ನೋಟುಗಳನ್ನು ಕದ್ದೊಯದ್ದ

ಖಧೀಮರು:- vishwanews24

ಘಟನೆ ನಡೆದು ಎಂಟು ಗಂಟೆ

ಕಳೆದರೂ ದೂರು ನೀಡದ ಅಧಿಕಾರಿ ವರ್ಗ

ಕಾಪು: ಸಾವಿರ ಸೀಮೆಯ ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಆದಿತ್ಯವಾರ ಬೆಳಗ್ಗೆ ಕಾಣಿಕೆ ಡಬ್ಬಿ ಕಲವು ಮಾಡಿರುವ ಪ್ರಕರಣದ ಬಗ್ಗೆ ವರದಿಯಾಗಿದೆ.


ಇಂದು ಬೆಳಗ್ಗಿನ ಜಾವ ಸುಮಾರು 3 ಗಂಟೆಯ ಹೊತ್ತಿಗೆ ದೇಗುಲದ ಉತ್ತರ ಭಾಗದ ಬೀಗ ಒಡೆದು ದೇವಸ್ಥಾನದ ಒಳಗೆ ನುಗ್ಗಿದ ಖಧೀಮರು ಕಾಣಿಕೆ ಡಬ್ಬಿಯನ್ನು ಒಡೆದು ಚಿಲ್ಲರೆ ಹಣ ಬಿಟ್ಟು ಬರೀ ನೋಟುಗಳನ್ನು ಕದ್ದೊಯ್ದ ಬಗ್ಗೆ ಬಗ್ಗೆ ಮಾಹಿತಿ ಹೊರಬಿದ್ದಿದೆ.


ಬೆಳಗ್ಗಿನ ಜಾವ ವಾಚ್ ಮ್ಯಾನ್ ನಿದ್ರೆಗೆ ಜಾರಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎಚ್ಚರವಾಗುವ ಸಮಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ ಕೂಡಲೇ ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದರೂ ಕೂಡ ಇದುವರೆಗೂ ಪ್ರಕರಣ ಅಥಾವ ದೂರು ದಾಖಲಾಗಿಲ್ಲ ಎಂಬ ಮಾತು ಕೂಡ ಕೇಳಿಬರುತ್ತಿದೆ.

ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಬೇಜಬ್ದಾರಿತನ‌ ಎದ್ದು ಕಾಣುತ್ತಿದೆಂದು ಸಾರ್ವಜನಿಕರು ಅಸಮಧಾನ ಹೊರಹಾಕುತ್ತಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

3 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 hours ago