ಕಾಪು: ಸಾವಿರ ಸೀಮೆಯ ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಆದಿತ್ಯವಾರ ಬೆಳಗ್ಗೆ ಕಾಣಿಕೆ ಡಬ್ಬಿ ಕಲವು ಮಾಡಿರುವ ಪ್ರಕರಣದ ಬಗ್ಗೆ ವರದಿಯಾಗಿದೆ.
ಇಂದು ಬೆಳಗ್ಗಿನ ಜಾವ ಸುಮಾರು 3 ಗಂಟೆಯ ಹೊತ್ತಿಗೆ ದೇಗುಲದ ಉತ್ತರ ಭಾಗದ ಬೀಗ ಒಡೆದು ದೇವಸ್ಥಾನದ ಒಳಗೆ ನುಗ್ಗಿದ ಖಧೀಮರು ಕಾಣಿಕೆ ಡಬ್ಬಿಯನ್ನು ಒಡೆದು ಚಿಲ್ಲರೆ ಹಣ ಬಿಟ್ಟು ಬರೀ ನೋಟುಗಳನ್ನು ಕದ್ದೊಯ್ದ ಬಗ್ಗೆ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಬೆಳಗ್ಗಿನ ಜಾವ ವಾಚ್ ಮ್ಯಾನ್ ನಿದ್ರೆಗೆ ಜಾರಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎಚ್ಚರವಾಗುವ ಸಮಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ ಕೂಡಲೇ ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದರೂ ಕೂಡ ಇದುವರೆಗೂ ಪ್ರಕರಣ ಅಥಾವ ದೂರು ದಾಖಲಾಗಿಲ್ಲ ಎಂಬ ಮಾತು ಕೂಡ ಕೇಳಿಬರುತ್ತಿದೆ.
ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಬೇಜಬ್ದಾರಿತನ ಎದ್ದು ಕಾಣುತ್ತಿದೆಂದು ಸಾರ್ವಜನಿಕರು ಅಸಮಧಾನ ಹೊರಹಾಕುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…