ಕಾಪು: ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಮತ್ತು ವಸುಂದರಾ ಶೆಟ್ಟಿ ಅವರ ಸ್ಮರಣಾರ್ಥ ಗುರುವಾರ ಕಾಪು ಶ್ರೀವೀರಭದ್ರ ಸಭಾಭವನದಲ್ಲಿ ರಕ್ತದಾನ ಶಿಬಿರ ನೆರವೇರಿತು.
ಮುಳುಗು ತಜ್ಞ ಅಶೋಕ್ ಶೆಟ್ಟಿ ದೆಂದೂರು ದಂಪತಿ ಹಾಗೂ ಕಾಪು ಪುರಸಭೆ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. 110 ಯುನಿಟ್ ರಕ್ತ ಸಂಗ್ರಹಿಸಲಾಯಿತು. ದಿ. ಲೀಲಾಧರ ಶೆಟ್ಟಿ ದಂಪತಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಶ್ರೀಲಕ್ಷ್ಮೀ ಜನಾರ್ದನ ದೇಗುಲದ ಮೊಕ್ತಸರ ಮನೋಹರ ಎಸ್ ಶೆಟ್ಟಿ, ‘ಲೀಲಾಧರ ಶೆಟ್ಟಿಯವರು ನಮ್ಮನ್ನು ಆಗಲಿ ಒಂದು ವರ್ಷವಾದರೂ ಅವರು ಮಾಡಿದ ಸಮಾಜ ಸೇವೆ ನಿತ್ಯ ನಿರಂತರ’ ಎಂದರು.
ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಮಾತನಾಡಿ, ‘ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಅವರ ಸಾಮಾಜಿಕ ಸೇವೆ, ರಕ್ತದಾನ ಶಿಬಿರ, ಅಶಕ್ರು-ಶಾಲಾ ಮಕ್ಕಳಿಗೆ ನೀಡಿದ ಸಹಾಯ ಎಂದೂ ಮರೆಯಲಾಗದು’ ಎಂದರು.
ಮಾಜಿ ಶಾಸಕ ಲಾಲಾಜಿ ಆರ್್ರ ಮೆಂಡನ್, ಪುರಸಭಾಧ್ಯಕ್ಷೆ ಕುಮಾರಿ ಹರಿನಾಕ್ಷಿ ದೇವಾಡಿಗ, ಶ್ರೀಧರ್ ಶೆಟ್ಟಿ ಮುಲುಂಡ್, ಯೋಗೇಶ್ ಶೆಟ್ಟಿ, ಜಯಲಕ್ಷ್ಮಿಸುರೇಶ್ ಶೆಟ್ಟಿ, ಪ್ರಭಾಕರ್ ಪೂಜಾರಿ, ಡಾ. ವೀಣಾ ಕುಮಾರಿ, ಡಾ. ರಾಜಶ್ರೀ ಕಿಣಿ, ಮೋಹನ್ ದಾಸ್ ಶೆಟ್ಟಿ ಕರಂದಾಡಿ, ಕುತ್ಯಾರು ಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ ಜಾರ್ಕಳ ಇದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…