ಕಾಪು: ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಮತ್ತು ವಸುಂದರಾ ಶೆಟ್ಟಿ ಅವರ ಸ್ಮರಣಾರ್ಥ ಗುರುವಾರ ಕಾಪು ಶ್ರೀವೀರಭದ್ರ ಸಭಾಭವನದಲ್ಲಿ ರಕ್ತದಾನ ಶಿಬಿರ ನೆರವೇರಿತು.
ಮುಳುಗು ತಜ್ಞ ಅಶೋಕ್ ಶೆಟ್ಟಿ ದೆಂದೂರು ದಂಪತಿ ಹಾಗೂ ಕಾಪು ಪುರಸಭೆ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. 110 ಯುನಿಟ್ ರಕ್ತ ಸಂಗ್ರಹಿಸಲಾಯಿತು. ದಿ. ಲೀಲಾಧರ ಶೆಟ್ಟಿ ದಂಪತಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಶ್ರೀಲಕ್ಷ್ಮೀ ಜನಾರ್ದನ ದೇಗುಲದ ಮೊಕ್ತಸರ ಮನೋಹರ ಎಸ್ ಶೆಟ್ಟಿ, ‘ಲೀಲಾಧರ ಶೆಟ್ಟಿಯವರು ನಮ್ಮನ್ನು ಆಗಲಿ ಒಂದು ವರ್ಷವಾದರೂ ಅವರು ಮಾಡಿದ ಸಮಾಜ ಸೇವೆ ನಿತ್ಯ ನಿರಂತರ’ ಎಂದರು.
ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಮಾತನಾಡಿ, ‘ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಅವರ ಸಾಮಾಜಿಕ ಸೇವೆ, ರಕ್ತದಾನ ಶಿಬಿರ, ಅಶಕ್ರು-ಶಾಲಾ ಮಕ್ಕಳಿಗೆ ನೀಡಿದ ಸಹಾಯ ಎಂದೂ ಮರೆಯಲಾಗದು’ ಎಂದರು.
ಮಾಜಿ ಶಾಸಕ ಲಾಲಾಜಿ ಆರ್್ರ ಮೆಂಡನ್, ಪುರಸಭಾಧ್ಯಕ್ಷೆ ಕುಮಾರಿ ಹರಿನಾಕ್ಷಿ ದೇವಾಡಿಗ, ಶ್ರೀಧರ್ ಶೆಟ್ಟಿ ಮುಲುಂಡ್, ಯೋಗೇಶ್ ಶೆಟ್ಟಿ, ಜಯಲಕ್ಷ್ಮಿಸುರೇಶ್ ಶೆಟ್ಟಿ, ಪ್ರಭಾಕರ್ ಪೂಜಾರಿ, ಡಾ. ವೀಣಾ ಕುಮಾರಿ, ಡಾ. ರಾಜಶ್ರೀ ಕಿಣಿ, ಮೋಹನ್ ದಾಸ್ ಶೆಟ್ಟಿ ಕರಂದಾಡಿ, ಕುತ್ಯಾರು ಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ ಜಾರ್ಕಳ ಇದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…