Featured

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ JDS ಪಕ್ಷ ಸೇರ್ಪಡೆ ಕಾರ್ಯಕ್ರಮ – VIshwanews24

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷ ಸೇರ್ಪಡೆ ಕಾರ್ಯಕ್ರಮ..

ಹಲವಾರು ಯುವಕರು JDS ಪಕ್ಷ ಸೇರ್ಪಡೆ..

ಶಾಲು ಹೊದಿಸಿ, ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡು ಪಕ್ಷ ಸಂಘಟನೆಗೆ ಒತ್ತು ನೀಡುವರೆ ಕರೆ ನೀಡಿದ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಸಾಮಾನ್ಯ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ವು ದಿನಾಂಕ :14.9.2022ನೇ ಬುಧವಾರ ಬೆಳಗ್ಗೆ ಘಂಟೆ 10.00ಕ್ಕೆ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಯೋಗೇಶ್ ವಿ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾಪು ಮಹಾಬಲ ಮಾಲ್ ನ,ಪಕ್ಷ ಕಚೇರಿಯಲ್ಲಿ ಜರಗಿತು.

ಸಭೆಯಲ್ಲಿ ಬೂತ್ ಮಟ್ಟದ ಸಭೆ ನಡೆಸುವ ಬಗ್ಗೆಯೂ ಚರ್ಚಿಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದ ಉತ್ತರ ವಲಯದ ಅಧ್ಯಕ್ಷರಾದ ಇಕ್ಬಾಲ್ ಅತ್ರಾಡಿ ಮತ್ತು ದಕ್ಷಿಣ ವಲಯದ ಭರತ್ ಕುಮಾರ್ ಶೆಟ್ಟಿ, ಜಿಲ್ಲಾಪ್ರದಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಪುರಸಭೆ ಸದಸ್ಯರಾದ ಉಮೇಶ್ ಕರ್ಕೇರ, ಸಂಕಪ್ಪ ಎ, ಸಂಜಯಕುಮಾರ್, ಕಾರ್ಕಳ ಬ್ಲಾಕ್ ಅಧ್ಯಕ್ಷರಾದ ಶ್ರೀಕಾಂತ್ ಹೆಬ್ರಿ, ಮನ್ಸೂರ್ ಇಬ್ರಾಹಿಂ,ಹುಸೇನ್ ಹೈಕಾಡಿ,ಮತ್ತಿರರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ಸಂಧರ್ಭ ಶ್ರೀ ಫೈಝಮ್ ಮತ್ತು ಅವಿನಾಶ್ ರವರೂ ಸೇರಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸಮಾಜದ ಹಲವಾರು ಯುವಕರು ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿಯವರು ಯುವಕರಿಗೆ ಶಾಲು ಹೊದಿಸಿ, ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಪಕ್ಷ ಸಂಘಟನೆಗೆ ಒತ್ತು ನೀಡುವರೆ ಕರೆ ನೀಡಿದರು.

ಸಭೆಯಲ್ಲಿ ನಾಯಕರುಗಳಾದ ಸುಧಾಕರ್ ಶೆಟ್ಟಿ,ಇಸ್ಮಾಯಿಲ್ ಪಲಿಮಾರ್, ಚಂದ್ರಹಾಸ ಎರ್ಮಾಳ್,ವೆಂಕಟೇಶ್ ಎಂ ಟಿ, ಅಬ್ದುಲ್ ರಜಾಕ್ ಉಚ್ಚಿಲ, ರಂಗಾ ಕೋಟ್ಯಾನ್, ದೇವರಾಜ್ ಕಾಪು,ಸುರೇಶ ದೇವಾಡಿಗ, ಇಬ್ರಾಹಿಂ ತವಕ್ಕಲ್, ಮಹಮ್ಮದ್ ರಫೀಕ್, ಶಂಶುದ್ದಿನ್, ಬಿ ಕೆ ಮಹಮ್ಮದ್, ಅಬ್ಬಾಸ್ ಹಾಜೀ, ಪ್ರಶಾಂತ್ ಭಂಡಾರಿ,ಸಾರ್ಫಾಜ್ ಮಲ್ಲಾರ್,ರವಿಚಂದ್ರ ಶೆಟ್ಟಿ, ಯು ಎ ರಶೀದ್, ಮತ್ತು ಪಕ್ಷ ಕಾರ್ಯಕರ್ತರು ಹಾಜರಿದ್ದರು.

ಕುಂದಾಪುರದಲ್ಲಿ ಸೆ. 24,25,26 ರಂದು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಪ್ರದರ್ಶನ ಮತ್ತು ಮಾರಾಟ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

8 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

10 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

10 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

10 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

10 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

10 hours ago