ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯ ಕಾಪು ಇಲ್ಲಿ ನೆರವೇರಿತು.
ಬಳಿಕ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರ್ ರತ್ನಾಕರ ಹೆಗ್ಡೆಯವರು ಪ್ರಕಟಿಸಿದರು. ಪ್ರಕಟಣೆ ಬಳಿಕ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು ಪ್ರಣಾಳಿಕೆಯಲ್ಲಿರುವ ಅಭಿವೃದ್ಧಿಗಳನ್ನು ನೆರವೇರಿಸುದಾಗಿ ಭರವಸೆ ಕೊಟ್ಟು, ನಾವೆಲ್ಲರೂ ಕಾಪು ಕ್ಷೇತ್ರವನ್ನು ರಾಜ್ಯದ ನಂಬರ್ 1 ಕ್ಷೇತ್ರವನ್ನಾಗಿ ಮಾಡೋಣ ಎಂದು ಹೇಳಿದರು.
ಈ ಸಂಧರ್ಭ ಕಾಪು ವಿಧಾನಸಭಾ ಶಾಸಕರಾದ ಲಾಲಾಜಿ ಮೆಂಡನ್, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ದೆಹಲಿ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ವಿಜೇಂದ್ರ ಗುಪ್ತ, ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಬಂಟ್ವಾಳ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಕ್ಷೇತ್ರ ಚುನಾವಣಾ ಪ್ರಣಾಳಿಕೆ ಸಮಿತಿ ಸದಸ್ಯರಾದ ಉಪೇಂದ್ರ ನಾಯಕ್, ಕೇಸರಿ ಯುವರಾಜ್, ಕಾಪು ಕ್ಷೇತ್ರ ಮಾಧ್ಯಮ ಸಂಯೋಜಕರಾದ ಕಿರಣ್ ಆಳ್ವ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೆಲ್ಲರೂ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…