ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಪು ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಂಯೋಜಕರಾಗಿ ವಿಶ್ವಾಸ್ ಅಮೀನ್ ಹಾಗೂ ಜಂಟಿ ಸಂಯೋಜಕರಾಗಿ ಕಾಪು ದಕ್ಷಿಣ ಬ್ಲಾಕ್ ಗೆ ಜಿತೇಂದ್ರ ಫುಟಾರ್ಡೊ ಹಾಗೂ ಕಾಪು ಉತ್ತರ ಬ್ಲಾಕ್- ಚರಣ್ ವಿಠಲ್ ಕುದಿ ಅವರನ್ನು ನೇಮಕಗೊಳಿಸಲಾಗಿದೆ.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರರಾದ ಅಲೆವೂರು ಹರೀಶ್ ಕಿಣಿಯವರ ಶಿಫಾರಸ್ಸಿನ ಮೇರೆಗೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಂ.ಬಿ. ಪಾಟೀಲ್ ರವರ ಅನುಮೋದನೆಯೊಂದಿಗೆ ಈ ನೇಮಕಾತಿಯನ್ನು ಮಾಡಲಾಗಿದೆ.
ನೇಮಕಗೊಂಡ ಸಂಯೋಜಕರು ಮತ್ತು ಜಂಟಿ ಸಂಯೋಜಕರು ಈ ಕೂಡಲೇ ಕಾರ್ಯೋನ್ಮುಖರಾಗಿ ತಮ್ಮ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆ, ಪಕ್ಷದ ತತ್ವ ಸಿದ್ಧಾಂತ, ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಗಳನ್ನು ಜನರಿಗೆ ಮನದಟ್ಟು ಮಾಡುವ ರೀತಿಯಲ್ಲಿ ಪ್ರಚಾರ ಮಾಡಲು ನಿರ್ದೇಶಿಸಲಾಗಿದೆ ಎಂದು ಪ್ರಚಾರ ಸಮಿತಿಯ ರಾಜ್ಯ ಸಮಿತಿಯ ಸಹ ಅಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…