ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಪು ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಂಯೋಜಕರಾಗಿ ವಿಶ್ವಾಸ್ ಅಮೀನ್ ಹಾಗೂ ಜಂಟಿ ಸಂಯೋಜಕರಾಗಿ ಕಾಪು ದಕ್ಷಿಣ ಬ್ಲಾಕ್ ಗೆ ಜಿತೇಂದ್ರ ಫುಟಾರ್ಡೊ ಹಾಗೂ ಕಾಪು ಉತ್ತರ ಬ್ಲಾಕ್- ಚರಣ್ ವಿಠಲ್ ಕುದಿ ಅವರನ್ನು ನೇಮಕಗೊಳಿಸಲಾಗಿದೆ.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರರಾದ ಅಲೆವೂರು ಹರೀಶ್ ಕಿಣಿಯವರ ಶಿಫಾರಸ್ಸಿನ ಮೇರೆಗೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಂ.ಬಿ. ಪಾಟೀಲ್ ರವರ ಅನುಮೋದನೆಯೊಂದಿಗೆ ಈ ನೇಮಕಾತಿಯನ್ನು ಮಾಡಲಾಗಿದೆ.
ನೇಮಕಗೊಂಡ ಸಂಯೋಜಕರು ಮತ್ತು ಜಂಟಿ ಸಂಯೋಜಕರು ಈ ಕೂಡಲೇ ಕಾರ್ಯೋನ್ಮುಖರಾಗಿ ತಮ್ಮ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆ, ಪಕ್ಷದ ತತ್ವ ಸಿದ್ಧಾಂತ, ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಗಳನ್ನು ಜನರಿಗೆ ಮನದಟ್ಟು ಮಾಡುವ ರೀತಿಯಲ್ಲಿ ಪ್ರಚಾರ ಮಾಡಲು ನಿರ್ದೇಶಿಸಲಾಗಿದೆ ಎಂದು ಪ್ರಚಾರ ಸಮಿತಿಯ ರಾಜ್ಯ ಸಮಿತಿಯ ಸಹ ಅಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…