Featured

ಕಾಪು ಶಾಸಕರ ತುಳು ಪ್ರೇಮ- ತಮ್ಮ‌ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಕೆ- vishwanews24

ಕಾಪು ಶಾಸಕರ ತುಳು ಪ್ರೇಮ

ಕಾಪು: ಮಾತೃಭಾಷೆಯಾದ ತುಳುವಿನ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ತಮ್ಮ‌ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕವನ್ನು ಇರಿಸಿದ್ದಾರೆ. ಕಚೇರಿಯ ಹೊರಗೂ ಅಳವಡಿಸುವುದಕ್ಕಾಗಿ ತುಳು ಲಿಪಿಯ ಫಲಕವನ್ನು ಸಿದ್ಧಪಡಿಸಿದ್ದಾರೆ. ತುಳು ಸಾಹಿತ್ಯ ಸಂಸ್ಕೃತಿಯ ಬಗ್ಗೆ ವಿಶೇಷ ಒಲವು, ಕಾಳಜಿಯುಳ್ಳ ಶಾಸಕರು ಈ ವಿಷಯದಲ್ಲಿ ಇತರ ರಾಜಕಾರಣಿಗಳಿಗಿಂತ ಭಿನ್ನ‌ಸಾಲಿನಲ್ಲಿ ನಿಲ್ಲುತ್ತಾರೆ.

ತುಳು ಕಾರ್ಯಕ್ರಮಗಳ ಸಂಘಟಕರಿಗೆ, ತುಳು ಸಾಹಿತಿಗಳಿಗೆ, ಕಲಾವಿದರಿಗೆ ಅವರು ತೋರುವ ಆದರಾಭಿಮಾನ‌ ವಿಶೇಷವಾದುದು. ಹೊರನಾಡಿನಲ್ಲಿ ನಡೆಯುವ ತುಳು ಕಾರ್ಯಕ್ರಮಗಳಿಗೂ ಅವರ ಪ್ರೋತ್ಸಾಹವನ್ನು ಸಂಘಟಕರು ಕೊಂಡಾಡುತ್ತಾರೆ. ಹೀಗಿದ್ದು ನೈಜ ತುಳು ಅಭಿಮಾನದಿಂದ‌ ತುಳು ನಾಮಫಲಕ‌ ಅಳವಡಿಸಿರುವ ಶಾಸಕರ ಬಗ್ಗೆ ತುಳುವರು ಪ್ರಶಂಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago