ಕಾಪು ಶಾಸಕ ಲಾಲಾಜಿ ಗೆ ಮಂತ್ರಿಗಿರಿ….?
ಕಾಪು: ಹದಿನಾಲ್ಕು ತಿಂಗಳ ಸಂಮಿಶ್ರ ಸರ್ಕಾರ ಪತನದ ಬೆನ್ನಲ್ಲೇ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಡೆಸುತ್ತಿದ್ದು ಮುಖ್ಯಮಂತ್ರಿಯಾಗಿ ಬಿಎಸ್ವೈ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲೇ ಸಂಪುಟ ರಚನೆ ಕಾರ್ಯ ಜೋರಾಗಿ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರ ಮೂರು ಹೆಸರುಗಳ ಪೈಕಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಗೆ ಮಂತ್ರಿಮಂಡಲದಲ್ಲಿ ಕುರ್ಚಿ ಪಡೆಯುವ ಸಾಧ್ಯತೆ ಇದೆ ಎಂಬ ಮಾತು ಜೋರಾಗಿಯೆ ಕೇಳು ಬರುತ್ತಿದೆ.
ಮೂರು ಭಾರಿ ಶಾಸಕರಾಗಿ ಆಯ್ಕೆಯಾದ ಲಾಲಾಜಿ ಬಿಎಸ್ವೈ ಆಪ್ತರ ಪಟ್ಟಿಯಲ್ಲಿ ಹೆಸರುಗಿಟ್ಟಿಸಿಕೊಂಡಿದ್ದು ಮೀನುಗಾರಿಕಾ ಸಚಿವ ಸ್ಥಾನ ಗಟ್ಟಿ ಎಂಬ ಮಾತು ಕೇಳಿಬರುತ್ತಿದೆ.
ಹನ್ನೆರಡು ಸಾವಿರ ಮತಗಳ ಅಂತರದಿಂದ ಗೆದ್ದಿರುವ ಲಾಲಾಜಿ ಈ ಹಿಂದೆ ಬಿಜೆಪಿ ರಾಷ್ಟ್ರೀಯ ಮೀನುಗಾರಿಕಾ ಪ್ರಕೋಷ್ಠದ ಸಹ ಸಂಚಾಲಕನಾಗಿ ಕಾರ್ಯ ನಿರ್ವಹಿಸಿದುರ ಪರಿಣಾಮ ಮಂತ್ರಿಗಿರಿ ಸನಿಹವಾಗಿದೆ ಎಂದು ತಿಳಿದು ಬಂದಿದೆ.
ಮುಂದಿನ ಮೂರು ದಿನಗಳಲ್ಲಿ ಸಂಪುಟ ರಚನೆಯಾಗಲಿದ್ದು ಉಡುಪಿಗೆ ಉಸ್ತುವಾರಿ ಲಾಲಾಜಿ ಆರ್ ಮೆಂಡನ್ ಆಗುವರೇ ವಿಚಾರಕ್ಕೆ ತೆರೆ ಬೀಳಲಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…