ಕಾಪು ಶಾಸಕ ಲಾಲಾಜಿ ಗೆ ಮಂತ್ರಿಗಿರಿ….?
ಕಾಪು: ಹದಿನಾಲ್ಕು ತಿಂಗಳ ಸಂಮಿಶ್ರ ಸರ್ಕಾರ ಪತನದ ಬೆನ್ನಲ್ಲೇ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಡೆಸುತ್ತಿದ್ದು ಮುಖ್ಯಮಂತ್ರಿಯಾಗಿ ಬಿಎಸ್ವೈ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲೇ ಸಂಪುಟ ರಚನೆ ಕಾರ್ಯ ಜೋರಾಗಿ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರ ಮೂರು ಹೆಸರುಗಳ ಪೈಕಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಗೆ ಮಂತ್ರಿಮಂಡಲದಲ್ಲಿ ಕುರ್ಚಿ ಪಡೆಯುವ ಸಾಧ್ಯತೆ ಇದೆ ಎಂಬ ಮಾತು ಜೋರಾಗಿಯೆ ಕೇಳು ಬರುತ್ತಿದೆ.
ಮೂರು ಭಾರಿ ಶಾಸಕರಾಗಿ ಆಯ್ಕೆಯಾದ ಲಾಲಾಜಿ ಬಿಎಸ್ವೈ ಆಪ್ತರ ಪಟ್ಟಿಯಲ್ಲಿ ಹೆಸರುಗಿಟ್ಟಿಸಿಕೊಂಡಿದ್ದು ಮೀನುಗಾರಿಕಾ ಸಚಿವ ಸ್ಥಾನ ಗಟ್ಟಿ ಎಂಬ ಮಾತು ಕೇಳಿಬರುತ್ತಿದೆ.
ಹನ್ನೆರಡು ಸಾವಿರ ಮತಗಳ ಅಂತರದಿಂದ ಗೆದ್ದಿರುವ ಲಾಲಾಜಿ ಈ ಹಿಂದೆ ಬಿಜೆಪಿ ರಾಷ್ಟ್ರೀಯ ಮೀನುಗಾರಿಕಾ ಪ್ರಕೋಷ್ಠದ ಸಹ ಸಂಚಾಲಕನಾಗಿ ಕಾರ್ಯ ನಿರ್ವಹಿಸಿದುರ ಪರಿಣಾಮ ಮಂತ್ರಿಗಿರಿ ಸನಿಹವಾಗಿದೆ ಎಂದು ತಿಳಿದು ಬಂದಿದೆ.
ಮುಂದಿನ ಮೂರು ದಿನಗಳಲ್ಲಿ ಸಂಪುಟ ರಚನೆಯಾಗಲಿದ್ದು ಉಡುಪಿಗೆ ಉಸ್ತುವಾರಿ ಲಾಲಾಜಿ ಆರ್ ಮೆಂಡನ್ ಆಗುವರೇ ವಿಚಾರಕ್ಕೆ ತೆರೆ ಬೀಳಲಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …