Featured

ಕಾಪು ಶಾಸಕ ಲಾಲಾಜಿ ಮೆಂಡನ್‌ ಅವರಿಗೆ ಕೊರೊನಾ -Vishwanews24

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಮಾಹಿತಿ ನೀಡಿರುವ ಅವರು, ನನ್ನ ಆಪ್ತ ಕಾರ್ಯದರ್ಶಿಯೋರ್ವರಿಗೆ ಕೊರೊನಾ ಪಾಸಿಟಿವ್‌‌ ಬಂದ ಹಿನ್ನಲೆ ಕಳೆದ 7 ದಿನಗಳಿಂದ ಹೋಂಕ್ವಾರಂಟೈನ್‌‌‌‌ನಲ್ಲಿದ್ದು ಮುಂಜಾಗ್ರತಾ ಕ್ರಮವಾಗಿ ನಾನು ಪರೀಕ್ಷೆ ಮಾಡಿಸಿದಾಗ ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲದಿರುವುದರಿಂದ ಕೊರೊನಾ ಕೇರ್‌‌‌‌ ಸೆಂಟರ್‌ನಲ್ಲಿ ಶುಶ್ರೂಷೆ ಪಡೆಯುತ್ತಿದ್ದೇನೆ. ಅಗತ್ಯ ಕಾರ್ಯಗಳಿಗೆ ಕಚೇರಿಯನ್ನು ಸಂಪರ್ಕಿಸಿ. ನಾನು ಆದಷ್ಟು ಬೇಗ ಕಾಪು ಜನತೆಯ ಸೇವೆಗೆ ಮರಳುತ್ತೇನೆ ತಮ್ಮ ಸಹಕಾರವಿರಲಿ ಎಂದು ತಿಳಿಸಿದ್ದಾರೆ.

ಲಾಲಾಜಿ ಮೆಂಡನ್ ಅವರು ಪ್ರಸ್ತುತ ಕೊರೊನಾ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರ ಕಾರ್ಯದರ್ಶಿಯೊಬ್ಬರಿಗೆ ಕೊರೊನಾ ಪಾಸಿಟಿವ್‌‌‌ ಬಂದ ಹಿನ್ನೆಲೆ ಮೆಂಡನ್‌ ಅವರು ಕಳೆದ 7 ದಿನಗಳಿಂದ ಹೋಂಕ್ವಾರಂಟೈನ್‌‌ನಲ್ಲಿದ್ದರು. ಕಾಪು ಜನರ ಸೇವೆಗೆ ಶೀಘ್ರವೇ ಮರಳುತ್ತೇನೆ ಎಂದು ಮೆಂಡನ್‌ ಅವರು ಹೇಳಿದ್ದಾರೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

1 day ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

1 day ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago