ಕಾಪು: ಇಲ್ಲಿನ ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಫೆ. 25ರಿಂದ ಮಾ. 6ರ ವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಆಹ್ವಾನ ನೀಡಲಾಯಿತು.
ಶಾಸಕ ಮತ್ತು ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಲಾಗಿದ್ದು, ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಗೆ ಇಲಾಖೆ ಮತ್ತು ಸರಕಾರದಿಂದ ಅನುದಾನ ಒದಗಿಸುವಂತೆ ಮನವಿಯನ್ನೂ ಮಾಡಲಾಯಿತು.
ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಮತ್ತು ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಸಮಿತಿ ಉಪಾಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಮೊದಲಾದವರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…