ಕಾಪು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆಗೆ ತಿರುಗೇಟು ನೀಡಿದರು.
ಶೋಭಾ ಕರಂದ್ಲಾಜೆ ಜೊತೆ ಉಡುಪಿ ಕ್ಷೇತ್ರದಲ್ಲಿ ಫೋಟೋ ತೆಗೆದವರಿಗೆ 5000 ಬಹುಮಾನ ನೀಡುವುದಾಗಿ ಕಾಂಗ್ರೆಸ್ ನಾಯಕ ಮಿಥುನ್ ರೈ ಘೋಷಿಸಿದ್ದರು.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಪೇಟೆಯಲ್ಲಿ ಖಾದಿ ಮೇಳವನ್ನು ಉದ್ಘಾಟಿಸಿದ ನಂತರ ಮಹಿಳಾಮೋರ್ಚಾ, ಯುವಮೋರ್ಚಾ ಕಾರ್ಯಕರ್ತರು ಸಚಿವೆಯೊಂದಿಗೆ ಸೆಲ್ಫಿ ತೆಗೆಯಲು ಮುಗಿ ಬಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಜನಪರ ಕೆಲಸ ಮಾಡುತ್ತಿರುವ ಸರಳ ಸಂಸದೆ, ಸಚಿವರ ಜೊತೆ ಸೆಲ್ಫಿ ತೆಗೆದರೇ ಬಹುಮಾನ ನೀಡುವುದಾಗಿ ಕಾಂಗ್ರೆಸಿನ ಮಿಥುನ್ ರೈ ಹೇಳಿದ್ದಾರೆ. ಹೀಗಾಗಿ ಶೋಭಾಕ್ಕನವರ ಜೊತೆ ಮಹಿಳಾಮೋರ್ಚಾದ ತಂಡ ಸೆಲ್ಫಿ ತೆಗೆದು ಮಿಥುನ್ ರೈ ಅವರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇವೆ ಎಂದರು.
ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ನಮಗೆ ಬೇರೆ ದಾರಿಯಿಲ್ಲ..ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…