Featured

ಕಾಪು : ಸಹಕಾರ ಭಾರತಿ ಕಾಪು ತಾಲೂಕು- ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ : vishwanews24

ಕಾಪು : ಸಹಕಾರ ಭಾರತಿ ಕಾಪು ತಾಲೂಕು- ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ : vishwanews24

ಕಾಪು: (ವಿಶ್ವ ನ್ಯೂಸ್24) ಸಹಕಾರ ಭಾರತಿ ಕಾಪು ತಾಲೂಕಿನ ವತಿಯಿಂದ ಸಹಕಾರ ಭಾರತಿ ಸ್ಥಾಪನ ದಿನಾಚರಣೆಯು ಬುಧವಾರ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.

ಬೋಳ ಸದಾಶಿವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ” ಮುಂದಿನ ದಿನಗಳಲ್ಲಿ ಕಾಪು ತಾಲೂಕಿನಲ್ಲಿ ಎಲ್ಲಾ ಸಹಕಾರಿ ಸಂಘದಲ್ಲಿ ಸಹಕಾರ ಭಾರತೀಯ ನಿರ್ದೇಶಕರು ಇರಬೇಕು ಆ ನಿಟ್ಟಿನಲ್ಲಿ ಕಟಿಬದ್ದರಾಗಿ ಕಾರ್ಯನಿರ್ವಹಿಸಬೇಕು ಅದರ ಮುಖೇನ ಭ್ರಷ್ಟಾಚಾರ ರಹಿತ ಆಡಳಿತ ಆಧುನೀಕರಣದ ಹೆಜ್ಜೆಯನ್ನು ಇಡಬೇಕೆಂದರು”

 

ಮೋಹನ್ ಕುಂಬ್ಲೆಕರ್ ದಿಕ್ಸೂಚಿ ಭಾಷಣ ಮಾಡಿದರು
ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರ್ ಪ್ರಸಾದ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು.
ಕಟಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕರಾದ ವಿಠಲ್ ಜೆ ಶೇರಿಗಾರ್ ಅವರಿಗೆ ಸನ್ಮಾನ ಕಾರ್ಯಕ್ರಮ ವೇದಿಕೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಾಣೂರು ನರಸಿಂಹ ಕಾಮತ್,ಮಂಜುನಾಥ ಎಸ್.ಕೆ, ಇಂದುಶೇಖರ ಸುವರ್ಣ, ಉಪಸ್ಥಿತರಿದ್ದರು.
ಸಹಕಾರ ಭಾರತಿಯ ಕಾಪು ಅಧ್ಯಕ್ಷ ಗಂಗಾಧರ ಸುವರ್ಣ ಸ್ವಾಗತಿಸಿ, ಕಾರ್ಯದರ್ಶಿ ಕೇಶವ ಮೊಯಿಲಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago