ಕಾಪು : ಕಾಪು ಸಹಕಾರಿ ವ್ಯವಸಾಯಿಕ ಸಂಘದ ಮುಂದಿನ ಐದು ವರ್ಷದ ಅವಧಿಗೆ ನಿರ್ದೆಶಕ ಮಂಡಳಿಗೆ ಕಾಪು ದಿವಾಕರ ಶೆಟ್ಟಿ ನೇತೃತ್ವದ ಕಾಂಗ್ರೆಸ್ ಬೆಂಬಲಿತ ಡಾ ಎಂಎನ್ ರಾಜೇಂದ್ರ ಕುಮಾರ್ ಬಣದ 12 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿ ರೋಹಿತ್ ಕುಮಾರ್ ಅವಿರೋಧವಾಗಿ ಆಯ್ಕೆಯಾದ ಸದಸ್ಯರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ಆಡಳಿತ ಮಂಡಳಿ ನಿರ್ದೆಶಕರಾಗಿ ಕಾಪು ದಿವಾಕರ ಶೆಟ್ಟಿ, ದಿನೇಶ್ ಎ ಸಾಲಿಯಾನ್, ಸದಾಶಿವ ಸೇರ್ವೆಗಾರ,ಅಬ್ದುಲ್ ರಜಾಕ್,ಸವಿತಾ ಐರಿನ್ ಕುಂದರ್,ಕವಿತಾ,ಸುಧಾಮ ಶೆಟ್ಟಿ,ಸುಲಕ್ಷಣ್ ಎಲ್ ಕುಮಾರ್,ಭೋಜ ಎಸ್ ಅಮೀನ್,ಅರುಣ್ ಕುಮಾರ್ ಶೆಟ್ಟಿ,ಅನುಪ್ ಕೆ,ಅರುಣ ಆಯ್ಕೆಯಾಗಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…