ಕಾಪು ಸಿ.ಎ ಬ್ಯಾಂಕ್ ಚುನಾವಣೆ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ಬಳಗಕ್ಕೆ ಭರ್ಜರಿ ಜಯ.
ಕಾಪು: ಕಾಪು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಕಾಪು ಇದರ ನೂತನ ಆಡಳಿತ ಮಂಡಳಿ ಚುನಾವಣೆಯಲ್ಲಿ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ಬಣದ 13 ಸದಸ್ಯರು ಗೆಲ್ಲುವುದರ ಮೂಲಕ ಭರ್ಜರಿ ಜಯಗಳಿಸಿದ್ದಾರೆ.
ಆದಿತ್ಯವಾರ ಚುನಾವಣೆ ಪ್ರಕ್ರಿಯೆ ನಡೆದಿದ್ದು 13 ಸೀಟುಗಳ ಪೈಕಿ 13 ಸೀಟುಗಳನ್ನು ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಬಣ ,ಕಾಪು ದಿವಾಕರ್ ಶೆಟ್ಟಿ ತಂಡ ತನ್ನ ತೆಕ್ಕೆಗೆ ಬಾಚಿಕೊಂಡಿದೆ.
ಕಾಪು ಸಿ. ಎ. ಬ್ಯಾಂಕಿಗೆ ನಡೆದ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳು ಕೆ. ದಿವಾಕರ್ ಶೆಟ್ಟಿ, ಸುಬ್ರಹ್ಮಣ್ಯ ಬಿ. ಶೆಟ್ಟಿ, ಅಬ್ದುಲ್ ಹಮೀದ್, ಜಯಲಕ್ಷ್ಮಿ ಎಸ್. ಆಳ್ವ, ನಳಿನಿ, ಗೀತಾ, ನವೀನ್ ಶೆಟ್ಟಿ, ಭೋಜ ಎಸ್. ಅಮೀನ್, ಆರ್.ವಿ. ಪ್ರಭು, ದಿನೇಶ್ ಎ. ಸಾಲ್ಯಾನ್, ಸದಾಶಿವ ಸೆರ್ವೇಗಾರ್, ಸುಲಕ್ಷನ್ ಪೂಜಾರಿ, ಜಯ ಕೋಟ್ಯಾನ್, ಸ್ಪರ್ಧಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…