ಕಾಪು ಸುಗ್ಗಿಮಾರಿಪೂಜೆ ಪೊಲೀಸ್ ಉಪಾಧೀಕ್ಷಕರಿಂದ ಬಂದೋಬಸ್ತು ಬ್ರೀಫಿಂಗ್
ಕಾಪು: ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿಮಾರಿಪೂಜೆಯ ಬಂದೋಬಸ್ತಿಗಾಗಿ ಕಾರ್ಕಳ ಪೋಲಿಸ್ ಉಪಾಧೀಕ್ಷಕರಾದ ಭರತ್ ರೆಡ್ಡಿಯವರಿಂದ ಪೊಲೀಸ್ ಬ್ರೀಫಿಂಗ್ ಹಳೇ ಮಾರಿಗುಡಿ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಸುಗ್ಗಿಮಾರಿಪೂಜೆಯ ದಿನದಂದು ನಡೆಯುವ ಬಂದೋಬಸ್ತಿನಲ್ಲಿ ಸುಮಾರು ಕಾಪು ನಗರದಲ್ಲಿ 9 ಚೆಕ್ ಪೋಸ್ಟ್ ಮಾಡಲಾಗಿದ್ದು ನಾಲ್ಕು ಸೆಕ್ಟರ್ ನಿರ್ಮಾಣ ಮಾಡಿ ಬಂದೋಬಸ್ತು ಏರ್ಪಡಿಸಲಾಗಿದೆ.
ಬಂದೋಬಸ್ತಿನಲ್ಲಿ 1 DYSP,2 ಸರ್ಕಲ್ ಇನ್ಸ್ಪೆಕ್ಟರ್,8 ಮಂದಿ ಪಿ.ಎಸ್.ಐ,22 ಮಂದಿ ಎ ಸ್ ಐ ,ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು ಸೇರಿ 210 ಮಂದಿ ಪೊಲೀಸ್ ಸಿಬ್ಬಂದಿಗಳು ಬಂದೋಬಸ್ತಿನಲ್ಲಿರುತ್ತಾರೆ ಎಂದು ತಿಳಿಸಿದರು.
ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಾಹನ ಪಾರ್ಕಿಂಗ್ ಮಾಡಲು ಕಾಪು ಡಿಗ್ರಿ ಕಾಲೇಜು ಮೈದಾನ,ವಿದ್ಯಾನಿಕೇತನ ಶಾಲೆಯ ಮೈದಾನ,ಬಂಗ್ಲೆಮೈದಾನ,ಬಂಟರ ಸಂಘದ ಮೈದಾನ,ಪುರಸಭೆಯ ಆವರಣ,ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ಕಾಪು ಸರ್ಕಲ್ ಇನ್ಸ್ಪೆಕ್ಟರ್ ಪ್ರಕಾಶ್ ,ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ಸಿ,ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]