ಕಾಪು ಸುಗ್ಗಿಮಾರಿಪೂಜೆ ಪೊಲೀಸ್ ಉಪಾಧೀಕ್ಷಕರಿಂದ ಬಂದೋಬಸ್ತು ಬ್ರೀಫಿಂಗ್
ಕಾಪು: ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿಮಾರಿಪೂಜೆಯ ಬಂದೋಬಸ್ತಿಗಾಗಿ ಕಾರ್ಕಳ ಪೋಲಿಸ್ ಉಪಾಧೀಕ್ಷಕರಾದ ಭರತ್ ರೆಡ್ಡಿಯವರಿಂದ ಪೊಲೀಸ್ ಬ್ರೀಫಿಂಗ್ ಹಳೇ ಮಾರಿಗುಡಿ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಸುಗ್ಗಿಮಾರಿಪೂಜೆಯ ದಿನದಂದು ನಡೆಯುವ ಬಂದೋಬಸ್ತಿನಲ್ಲಿ ಸುಮಾರು ಕಾಪು ನಗರದಲ್ಲಿ 9 ಚೆಕ್ ಪೋಸ್ಟ್ ಮಾಡಲಾಗಿದ್ದು ನಾಲ್ಕು ಸೆಕ್ಟರ್ ನಿರ್ಮಾಣ ಮಾಡಿ ಬಂದೋಬಸ್ತು ಏರ್ಪಡಿಸಲಾಗಿದೆ.
ಬಂದೋಬಸ್ತಿನಲ್ಲಿ 1 DYSP,2 ಸರ್ಕಲ್ ಇನ್ಸ್ಪೆಕ್ಟರ್,8 ಮಂದಿ ಪಿ.ಎಸ್.ಐ,22 ಮಂದಿ ಎ ಸ್ ಐ ,ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು ಸೇರಿ 210 ಮಂದಿ ಪೊಲೀಸ್ ಸಿಬ್ಬಂದಿಗಳು ಬಂದೋಬಸ್ತಿನಲ್ಲಿರುತ್ತಾರೆ ಎಂದು ತಿಳಿಸಿದರು.
ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಾಹನ ಪಾರ್ಕಿಂಗ್ ಮಾಡಲು ಕಾಪು ಡಿಗ್ರಿ ಕಾಲೇಜು ಮೈದಾನ,ವಿದ್ಯಾನಿಕೇತನ ಶಾಲೆಯ ಮೈದಾನ,ಬಂಗ್ಲೆಮೈದಾನ,ಬಂಟರ ಸಂಘದ ಮೈದಾನ,ಪುರಸಭೆಯ ಆವರಣ,ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ಕಾಪು ಸರ್ಕಲ್ ಇನ್ಸ್ಪೆಕ್ಟರ್ ಪ್ರಕಾಶ್ ,ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ಸಿ,ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…