ಇತಿಹಾಸ ಪ್ರಸಿದ್ಧ ಕಾಪು ಮೂರು ಮಾರಿಗುಡಿಯಲ್ಲಿ ಸುಗ್ಗಿ ಮಾರಿ ಪೂಜೆ ಸಂಭ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರ ದಂಡು ದೇವಸ್ಥಾನಕ್ಕೆ ಬರಲು ಆರಂಭಿಸಿದ್ದಾರೆ.
ಕಾಪು ಹಳೆಮಾರಿಗುಡಿಯಲ್ಲಿ ಪೂಜೆಗೊಳ್ಳುವ ಮಾರಿಯಮ್ಮನ ಮೂರ್ತಿಯ ಅಲಂಕಾರದ ಆಭರಣ ಗಳನ್ನು ಕಾಪು ವೆಂಕಟರಮಣ ದೇವಸ್ಥಾನದಿಂದಲೂ, ಹೊಸ ಮಾರಿಗುಡಿ ಹಾಗೂ ಕಾಪು ಕಲ್ಯ ಮೂರನೇ ಮಾರಿಗುಡಿಯಲ್ಲಿ ಪೂಜೆಗೊಳ್ಳುವ ಮಾರಿಯಮ್ಮನ ಮೂರ್ತಿಯ ಅಲಂಕಾರದ ಆಭರಣ ಮುಂತಾದವುಗಳನ್ನು ಕಾಪು ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲೂ ದೇವರಿಗೆ ಪ್ರಾರ್ಥನೆ ಸಲ್ಲಿದ ನಂತರ ಆಯಾ ಮಾರಿಗುಡಿಗಳಿಗೆ ಮೆರವಣಿಗೆಯಲ್ಲಿ ತರಲಾಯಿತು.
ಮೂರು ಮಾರಿಗುಡಿಯು ವಿದ್ಯುತ್ ದೀಪಾಲಂಕೃತದಿಂದ ಶೃಂಗಾರಗೊಂಡಿದೆ. ಈಗಾಗಲೇ ಮಾರಿಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರಕಿದ್ದು, ಮಾರಿಯಮ್ಮ ದರ್ಶನಕ್ಕೆ ಭಕ್ತರ ದಂಡು ಕಾಪುವಿಗೆ ಹರಿದು ಬರುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…