Featured

ಕಾಪು ಸುಗ್ಗಿ ಮಾರಿಪೂಜೆ- ಅನ್ಯಮತಿಯರಿಗೆ ವ್ಯಾಪರ ವಹಿವಾಟಿಗೆ ಅವಕಾಶ ನೀಡಬೇಡಿ  ಮನವಿ ಮಾಡಲು ಬಂದ ಹಿಂದೂ ಸಂಘಟನೆಯ ಕಾರ್ಯಕರ್ತರ ಜತೆ ವ್ಯವಸ್ಥಾಪನ ಸಮಿತಿ ಗರಂ:vishwanews24

ಕಾಪು ಸುಗ್ಗಿ ಮಾರಿಪೂಜೆ- ಅನ್ಯಮತಿಯರಿಗೆ ವ್ಯಾಪರ ವಹಿವಾಟಿಗೆ ಅವಕಾಶ

ನೀಡಬೇಡಿ  ಮನವಿ

ಮಾಡಲು ಬಂದ ಹಿಂದೂ ಸಂಘಟನೆಯ ಕಾರ್ಯಕರ್ತರ ಜತೆ ವ್ಯವಸ್ಥಾಪನ

ಸಮಿತಿ ಗರಂ:vishwanews24

 

ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನದಲ್ಲಿ ಮನವಿ ನೀಡಲು ಅವಕಾಶವಿಲ್ಲವೇ ಎಂದು ಬೇಸರ ವ್ಯಕ್ತಪಡಿಸಿದ ಸಂಘಟನೆ ಕಾರ್ಯಕರ್ತರು

ಕಾಪು: ತುಳುನಾಡಿನ ಇತಿಹಾಸ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಕಾಪು ಸುಗ್ಗಿ ಮಾರಿಪೂಜೆಯ ಜಾತ್ರೆಯಲ್ಲಿ ದೇವಸ್ಥಾನದ ವಠಾರದಲ್ಲಿ ಹಿಂದೂಯೇತರರಿಗೆ ವ್ಯಾಪರ ವಹಿವಾಟಿಗೆ ಅವಕಾಶ ನೀಡಬಾರದೆಂದು ಜಿಲ್ಲೆಯ ಹಿಂದೂ ಸಂಘಟನೆಯ ಪ್ರಮುಖರು ಇಂದು ಮನವಿ ನೀಡಲು ಬಂದಾಗ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಸದಸ್ಯ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಾಮಕಿ ನಡೆಸಿದ ಘಟನೆ ನಡೆಯಿತು.

ಸಂಘಟನೆಯವರು ಕೇವಲ ಕಾಪುವಿನ ಮಾರಿಪೂಜೆ ಸಮಯಲ್ಲಿ ಮನವಿ ಮಾಡುತ್ತೀರಿ ಉಳಿದ ದೇವಸ್ಥಾನಗಳ ಜಾತ್ರೆಯ ಸಮಯದಲ್ಲಿ ಎಲ್ಲಿ ಹೋಗಿರುತ್ತೀರಿ ನಮ್ಮನ್ನು ಇಲ್ಲಿ ಬೇರೆ ಸಮುದಾಯವರು ಪ್ರಶ್ನೆ ಮಾಡುತ್ತಾರೆ, ಕೋರ್ಟ್ ದೇವಸ್ಥಾನಕ್ಕೆ ನೋಟಿಸ್ ಕೂಡ ಮಾಡಿದೆ ಆವಾಗ ಯಾವ ಸಂಘಟನೆಯೂ ಇಲ್ಲಿ ಬರಲ್ಲ ದೇವಸ್ಥಾನದೊಳಗೆ ಏನು ಮಾಡಬೇಕೆಂದು ನಮಗೆ ಗೊತ್ತಿದೆ ನಾವೂ ಕೂಡ ಹಿಂದುಗಳು ಆರ್ ಎಸ್ ಎಸ್ ನಿಂದ ಬೆಳೆದು ಬಂದವರು ಹಿಂದೂಯೇತರರಿಗೆ ಅವಕಾಶ ಕಳೆದ ವರ್ಷವೂ ನೀಡಿಲ್ಲ ಮತ್ತು ಹಿಂದು ಸಂಘಟನೆಯವರು ಪ್ರತಿವರ್ಷ ಬಂದು ಮನವಿ ಮಾಡುವ ಅಗತ್ಯವಿಲ್ಲ ಎಂದು ಗುಡುಗಿದರು.

ಈ ವಿಚಾರಕ್ಕೆ ಸಂಬAಧಿಸಿದAತೆ ಸಂಘಟನೆಯ ಕಾರ್ಯಕರ್ತರು ಬೇಸರ ವ್ಯಕ್ತ ಪಡಿಸಿ ಸರ್ಕಾರದ ಅಧೀನದ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ದೇವಸ್ಥಾನದಲ್ಲಿ ಮನವಿ ಮಾಡಲು ಕೂಡ ಅವಕಾಶವಿಲ್ಲವೇ ಬಂದವರನ್ನು ಈ ರೀತಿಯಾಗಿ ಹೀಯಾಲಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಅಸಮಾಧಾನ ಹೊರ ಹಾಕಿ ಮನವಿ ಪತ್ರ ಅಧ್ಯಕ್ಷರಿಗೆ ಸಲ್ಲಿಸಿ ಹೊರನಡೆದರು.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

9 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

9 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

10 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

10 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

10 hours ago