Featured

ಕಾಪು ಸುಗ್ಗಿ ಮಾರಿಪೂಜೆ -ಮುಸ್ಲಿಂ ವರ್ತಕರಿಗೆ ವ್ಯಾಪರಕ್ಕೆ ಅವಕಾಶ ನೀಡದಿರಲು ಹಿಂದೂಪರ ಸಂಘಟನೆಗಳಿಂದ ಮನವಿ:vishwanews24

ಕಾಪು ಸುಗ್ಗಿ ಮಾರಿಪೂಜೆ -ಮುಸ್ಲಿಂ ವರ್ತಕರಿಗೆ ವ್ಯಾಪರಕ್ಕೆ ಅವಕಾಶ ನೀಡದಿರಲು ಹಿಂದೂಪರ ಸಂಘಟನೆಗಳಿಂದ ಮನವಿ:vishwanews24

ಕಾಪು: ಹಿಜಾಬ್ ಕುರಿತ ಹೈಕೋರ್ಟ್‌ ತೀರ್ಪಿನ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ ಗುರುವಾರ ಮುಸ್ಲಿಂ ಸಮುದಾಯದವರು ರಾಜ್ಯದಾದ್ಯಂತ ಬಂದ್‌ ಆಚರಣೆ ಮಾಡಿದ ಬೆನ್ನಲ್ಲೆ ಇತಿಹಾಸ ಪ್ರಸಿದ್ದ ಕಾಪು ಮಾರಿ ಪೂಜೆಯಲ್ಲಿ ಯಾವುದೇ ಮುಸ್ಲಿಂ ಸಮುದಾಯದವರಿಗೆ ಅಂಗಡಿ ನಡೆಸಲು ಅವಕಾಶ ನೀಡದಂತೆ ಕೋರಿ ಕಾಪು ಪುರಸಭೆಯ ಮುಖ್ಯಾಧಿಕಾರಿಗೆ ಹಾಗೂ ಕಾಪುವಿನ ಮೂರು ಮಾರಿಗುಡಿಯ ಆಡಳಿತ ಮಂಡಳಿಗೆ ಪತ್ರ ಮುಖೇನ ಮನವಿ ಮಾಡಲಾಗಿದೆ.

ಕಾಪು ಹಿಂದೂ ಕಾರ್ಯಕರ್ತರು ಎಂಬ ವಿಳಾಸದಲ್ಲಿಕಾಪು ಪುರಸಭೆ ವ್ಯಾಪ್ತಿಯಲ್ಲಿ ಬರುವ ಪಡು ಗ್ರಾಮದ ಮೂರು ಮಾರಿಗುಡಿಗಳಲ್ಲಿ ದಿನಾಂಕ: 22-03-2022 ಮತ್ತು 23-03-2022 ರಂದು ನಡೆಯುವ ಮಾರಿಪೂಜೆಯಲ್ಲಿ ಯಾವುದೇ ಮುಸ್ಲಿಂ ಸಮುದಾಯದವರಿಗೆ ಅಂಗಡಿ/ಸ್ಟಾಲ್‌ಗಳನ್ನು ನಡೆಸಲು ಅವಕಾಶ ಕೊಡಬಾರದು ಒಂದು ವೇಳೆ ಮುಸ್ಲಿಂ ಸಮುದಾಯದವರಿಗೆ ಅಂಗಡಿ/ಸ್ಟಾಲ್‌ಗಳನ್ನು ನಡೆಸಲು ಅವಕಾಶಕೊಟ್ಟರೆ ಅದರಿಂದ ಉಂಟಾಗುವ ಯಾವುದೇ ತೊಂದರೆ ಅಥವಾ ಅನಾಹುತಗಳಿಗೆ ನೀವೆ ಜವಾಬ್ದಾರರು. ಆದುದರಿಂದ ತಾವು ಮುಸ್ಲಿಂ ಸಮುದಾಯದವರಿಗೆ ಅಂಗಡಿ ನಡೆಸಲು ಅವಕಾಶ ಕೊಡಬಾರದದೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

12 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

12 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

13 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

13 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago