ಕಾಪು ಸುಗ್ಗಿ ಮಾರಿಪೂಜೆ ಹಳೆ ಮಾರಿಯಮ್ಮ ದೇಗುಲದ ಪತ್ರಿಕಾ ಪ್ರಕಟಣೆ.
ಕಾಪು: ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ತಾರೀಖು 24 ಮತ್ತು 25 ರಂದು ನಡೆಯುವ ಸುಗ್ಗಿ ಮಾರಿಪೂಜೆಯನ್ನು ಕೋವಿಡ್ 19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತದ ಆದೇಶದಂತೆ ಧಾರ್ಮಿಕ ಸ್ಥಳದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಭಕ್ತರು ಸಹಕರಿಸಬೇಕೆಂದು ವಿನಂತಿ ಮಾಡಿದ್ದಾರೆ.
ಹರಕೆ ರೂಪದಲ್ಲಿ ಸೇವೆ ಸಲ್ಲಿಸುವ ಭಕ್ತರು ಆಟಿ (ಆಷಾಢ) ಮಾರಿಪೂಜೆಯಂದು ಸೇವೆಯನ್ನ ಸಲ್ಲಿಸಬೇಕಾಗಿ ಆಡಳಿತ ಮಂಡಳಿ ವಿನಂತಿಸಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಣಯವನ್ನು ಮಾಡಲಾಗಿದ್ದು ಭಕ್ತರ ಪರವಾಗಿ ಉತ್ತಮ ಆರೋಗ್ಯ ಹಾಗೂ ಇಷ್ಟಾರ್ಥ ಪ್ರಾಪ್ತಿಗಾಗಿ ಆಡಳಿತ ಮಂಡಳಿ ,ಕಾಪು ಪೇಟೆಯ ಹತ್ತು ಸಮಸ್ತರು,ಅರ್ಚಕರು,ನೌಕರರು ಶ್ರೀ ದೇವಿ ಹಳೆ ಮಾರಿಯಮ್ಮನಲ್ಲಿ ಸಲ್ಲಿಸಿದ್ದಾರೆಂದು ಆಡಳಿತ ಮಂಡಳಿ ಪರವಾಗಿ ದೇಗುಲದ ಆಡಳಿತ ಮೊಕ್ತೆಸರರು ಪ್ರಸಾದ್ ಜಿ ಶೆಣೈ ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…