ಕಾಪು: ಬಿಜೆಪಿಯು ಕುತಂತ್ರಗಳಿಂದ ಅಲ್ಪ ಸಂಖ್ಯಾತರ ಮತವನ್ನು ವಿಭಜಿಸುವ ಕೆಲಸದಲ್ಲಿ ತೊಡಗಿದೆ. ನೀವು ಇತರ ಪಕ್ಷಗಳಿಗೆ ನೀಡುವ ಒಂದೊಂದು ಮತವೂ ಬಿಜೆಪಿಗೆ ವರಧಾನವಾಗಿ ಪರಿಣಮಿಸುತ್ತದೆ ಎಂದು ಕೆಪಿಸಿಸಿ ಕೋ ಆರ್ಡಿನೇಟರ್ ಡಾ.ದೇವಿಪುಸಾದ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅಧಿಕಾರದಲ್ಲಿರುವ ಬಿಜೆಪಿ ಸರಕಾರದ ಭ್ರಷ್ಟ ಆಡಳಿತ ವ್ಯವಸ್ಥೆಯನ್ನು ಕಿತ್ತೆಸೆದು ಕಾಂಗ್ರೆಸ್ ನ ಗೆಲುವಿಗಾಗಿ ನಿರಂತರ ಶ್ರಮಿಸಿಬೇಕೆಂದು ಬೆಳಪು ಗ್ರಾಮೀಣ ಕಾಂಗ್ರೆಸ್ ಸಭೆಯಲ್ಲಿ ಶೆಟ್ಟಿ, ಕಾರ್ಯಕರ್ತರಿಗೆ ಕರೆ ನೀಡಿದರು.
ಸೊರಕೆಯವರು ತನ್ನ ಆಡಳಿತ ಅವಧಿಯಲ್ಲಿ ಕಾಪು ಕ್ಷೇತ್ರವನ್ನು ಅಭಿವೃದ್ಧಿಯ ತುತ್ತತುದಿಗೆ ತಂದು ನಿಲ್ಲಿಸಿದ್ದರು, ಬೆಳಪು ಗ್ರಾಮಕ್ಕಂತೂ ಅವರ ಕೊಡುಗೆ ಅಪಾರವಾಗಿತ್ತು.ಹಿಂದೆಯೂ ಬೆಳಪು ಗ್ರಾಮದ ಜನರು ಸೊರಕೆಯವರನ್ನು ಅತ್ಯಧಿ ಮತದಾನದ ಮೂಲಕ ಬೆಂಬಲಿಸಿದ್ದಾರೆ. ಮುಂದೆಯೂ ಬೆಂಬಲ ನೀಡುವ ಭರವಸೆ ನಮ್ಮಲ್ಲಿದೆ.
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗೆ ಅಪಾರವಾದ ಜನಬೆಂಬಲ ಸಿಗುತ್ತಿದೆ. ಆದರೆ ಬಿಜೆಪಿ ಇನ್ನೂ ಕೂಡ ಅಭ್ಯರ್ಥಿಗಳ ಆಯ್ಕೆಯಲ್ಲಿಯೇ ಸೀಟಿಗಾಗಿ ಬಡಿದಾಡುಕೊಳ್ಳುತ್ತಿದೆ ಎಂದರು.ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿದೆ.ಜನರ ಪ್ರಭುದ್ಧರಾಗಿದ್ದಾರೆ.ಬಿಜೆಪಿಯ ಸುಳ್ಳು ಭರವಸೆಗಳನ್ನು ನಂಬಿ ಮೋಸ ಜನ ಈಗಾಗಲೇ ಹೋಗಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…