Featured

ಕಾಪು: ಸೊರಕೆ ಪಕ್ಷ ನೋಡಿ ಜನಸೇವೆ ಮಾಡಿಲ್ಲ – ಜನರ ಕಷ್ಟ ನೋಡಿ ಜನಸೇವೆ ಮಾಡಿದವರು : ಡಾ ಬೆಳಪು ದೇವಿಪ್ರಸಾದ್ ಶೆಟ್ಟಿ – Vishwanews24

ಕಾಪು: ಸೊರಕೆ ಪಕ್ಷ ನೋಡಿ ಜನಸೇವೆ ಮಾಡಿಲ್ಲ – ಜನರ ಕಷ್ಟ ನೋಡಿ ಜನಸೇವೆ ಮಾಡಿದವರು : ಡಾ ಬೆಳಪು ದೇವಿಪ್ರಸಾದ್ ಶೆಟ್ಟಿ

ಕಾಪು: ಬಿಜೆಪಿಯವರು ಹಿಂದುತ್ವದ ಬಗ್ಗೆ ಮಾತನಾಡಿ ವೋಟು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಆದರೆ ಈಗಾಗಲೇ ಬಿಜೆಪಿಯವರ ನಕಲಿ ಹಿಂದುತ್ವ ಬಟ ಬಯಲಾಗಿದೆ.

ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಮನೆ ಕಟ್ಟಿಕೊಟ್ಟದ್ದು ಒಳ್ಳೆಯ ವಿಚಾರ ಆದರೆ ಅದೇ ವಿಷಯವನ್ನು ಇಟ್ಟುಕೊಂಡು ಬಿಜೆಪಿಯವರು ಮತಯಾಚನೆ ನಡೆಸುವುದು ಎಷ್ಟು ಸರಿ.

ಕಾಂಗ್ರೆಸ್ ನಲ್ಲಿರುವ ನಾವುಗಳು ಕೂಡ ಹಿಂದುಗಳೇ ಹಿಂದೂ ದೇವಸ್ಥಾನ ಮಠ ಮಂದಿರಗಳ ಅಭಿವೃದ್ಧಿಯಲ್ಲಿ ನಮ್ಮದು ಪಾತ್ರ ಇದೆ ನಾವು ಎಂದಿಗೂ ಧರ್ಮದ ಆಧಾರದಲ್ಲಿ ಮತವನ್ನು ಪಡೆದು ರಾಜಕೀಯ ಮಾಡಿಲ್ಲ ನಾವೆಲ್ಲರೂ ಭಾರತೀಯರು ಎಂಬ ಭಾವನೆಯೊಂದಿಗೆ ಒಂದೇ ತಾಯಿಯ ಮಕ್ಕಳಂತೆ ಜೀವಿಸಲು ಪ್ರಯತ್ನ ಪಡುತ್ತಿದ್ದೇವೆ ಆದರೆ ಬಿಜೆಪಿ ಅವರು ಮಾತ್ರ ಇಬ್ಬಾಗ ನೀತಿಯನ್ನು ಅನುಸರಿಸಲು ಯತ್ನಿಸುತ್ತಿದ್ದಾರೆ ಆ ಮುಖೇನವಾಗಿ ಹಿಂದುತ್ವ ಎಂಬ ಮಾತನ್ನು ಎತ್ತಿಕಟ್ಟುವ ಮುಖೇನ ಮತಯಾಚನೆ ನಡೆಸುತ್ತಿದೆ.

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ವಿನಯ್ ಕುಮಾರ್ ಸೊರಕೆ ಅವರ ದೂರದೃಷ್ಟಿಯ ರಾಜಕಾರಣ ಇಂದು ಕಾಪು ತಾಲೂಕು ಪುರಸಭೆ, ಪಾಲಿಟೆಕ್ನಿಕ್ ಕಾಲೇಜ್ ಸೇರಿದಂತೆ 10 ಹಲವಾರು ಯೋಜನೆಗಳು ಬಂದಿದ್ದರೆ ಅದು ವಿನಯ್ ಕುಮಾರ್ ಸೊರಕೆಯಿಂದ ಮಾತ್ರ ಇವರು ಎಂದಿಗೂ ಕೂಡ ಪಕ್ಷ ನೋಡಿ ಸೇವೆ ಮಾಡಿಲ್ಲ ರಾಜಕಾರಣ ಮಾಡಿಲ್ಲ ಜನರ ಕಷ್ಟ ನೋಡಿ ಸೇವೆಯನ್ನು ಮಾಡಿದವರು ಈ ಬಾರಿಯ ಮತ ಏನಿದ್ದರೂ ಅದು ವಿನಯ್ ಕುಮಾರ್ ಸೊರಕೆ ಪರ ಪಾಲಿಗೆ ಬರಬೇಕು ಇದು ನಮ್ಮೆಲ್ಲರ ಆಸೆ ಕಾರಣ ಕಾಪು ಕರ್ನಾಟಕದಲ್ಲಿ ಮಾದರಿ ಕಾಪು ಎಂಬ ಹೆಸರು ಪಡೆಯಬೇಕಾದರೆ ಅದು ಸೊರಕೆಯಿಂದ ಮಾತ್ರ ಸಾಧ್ಯ ಎಂದು ಸಹಕಾರಿ ಧುರಿಣ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

14 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

14 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago