Featured

ಕಾಪು: ಸೊರಕೆ ಪಕ್ಷ ನೋಡಿ ಜನಸೇವೆ ಮಾಡಿಲ್ಲ – ಜನರ ಕಷ್ಟ ನೋಡಿ ಜನಸೇವೆ ಮಾಡಿದವರು : ಡಾ ಬೆಳಪು ದೇವಿಪ್ರಸಾದ್ ಶೆಟ್ಟಿ – Vishwanews24

ಕಾಪು: ಸೊರಕೆ ಪಕ್ಷ ನೋಡಿ ಜನಸೇವೆ ಮಾಡಿಲ್ಲ – ಜನರ ಕಷ್ಟ ನೋಡಿ ಜನಸೇವೆ ಮಾಡಿದವರು : ಡಾ ಬೆಳಪು ದೇವಿಪ್ರಸಾದ್ ಶೆಟ್ಟಿ

ಕಾಪು: ಬಿಜೆಪಿಯವರು ಹಿಂದುತ್ವದ ಬಗ್ಗೆ ಮಾತನಾಡಿ ವೋಟು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಆದರೆ ಈಗಾಗಲೇ ಬಿಜೆಪಿಯವರ ನಕಲಿ ಹಿಂದುತ್ವ ಬಟ ಬಯಲಾಗಿದೆ.

ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಮನೆ ಕಟ್ಟಿಕೊಟ್ಟದ್ದು ಒಳ್ಳೆಯ ವಿಚಾರ ಆದರೆ ಅದೇ ವಿಷಯವನ್ನು ಇಟ್ಟುಕೊಂಡು ಬಿಜೆಪಿಯವರು ಮತಯಾಚನೆ ನಡೆಸುವುದು ಎಷ್ಟು ಸರಿ.

ಕಾಂಗ್ರೆಸ್ ನಲ್ಲಿರುವ ನಾವುಗಳು ಕೂಡ ಹಿಂದುಗಳೇ ಹಿಂದೂ ದೇವಸ್ಥಾನ ಮಠ ಮಂದಿರಗಳ ಅಭಿವೃದ್ಧಿಯಲ್ಲಿ ನಮ್ಮದು ಪಾತ್ರ ಇದೆ ನಾವು ಎಂದಿಗೂ ಧರ್ಮದ ಆಧಾರದಲ್ಲಿ ಮತವನ್ನು ಪಡೆದು ರಾಜಕೀಯ ಮಾಡಿಲ್ಲ ನಾವೆಲ್ಲರೂ ಭಾರತೀಯರು ಎಂಬ ಭಾವನೆಯೊಂದಿಗೆ ಒಂದೇ ತಾಯಿಯ ಮಕ್ಕಳಂತೆ ಜೀವಿಸಲು ಪ್ರಯತ್ನ ಪಡುತ್ತಿದ್ದೇವೆ ಆದರೆ ಬಿಜೆಪಿ ಅವರು ಮಾತ್ರ ಇಬ್ಬಾಗ ನೀತಿಯನ್ನು ಅನುಸರಿಸಲು ಯತ್ನಿಸುತ್ತಿದ್ದಾರೆ ಆ ಮುಖೇನವಾಗಿ ಹಿಂದುತ್ವ ಎಂಬ ಮಾತನ್ನು ಎತ್ತಿಕಟ್ಟುವ ಮುಖೇನ ಮತಯಾಚನೆ ನಡೆಸುತ್ತಿದೆ.

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ವಿನಯ್ ಕುಮಾರ್ ಸೊರಕೆ ಅವರ ದೂರದೃಷ್ಟಿಯ ರಾಜಕಾರಣ ಇಂದು ಕಾಪು ತಾಲೂಕು ಪುರಸಭೆ, ಪಾಲಿಟೆಕ್ನಿಕ್ ಕಾಲೇಜ್ ಸೇರಿದಂತೆ 10 ಹಲವಾರು ಯೋಜನೆಗಳು ಬಂದಿದ್ದರೆ ಅದು ವಿನಯ್ ಕುಮಾರ್ ಸೊರಕೆಯಿಂದ ಮಾತ್ರ ಇವರು ಎಂದಿಗೂ ಕೂಡ ಪಕ್ಷ ನೋಡಿ ಸೇವೆ ಮಾಡಿಲ್ಲ ರಾಜಕಾರಣ ಮಾಡಿಲ್ಲ ಜನರ ಕಷ್ಟ ನೋಡಿ ಸೇವೆಯನ್ನು ಮಾಡಿದವರು ಈ ಬಾರಿಯ ಮತ ಏನಿದ್ದರೂ ಅದು ವಿನಯ್ ಕುಮಾರ್ ಸೊರಕೆ ಪರ ಪಾಲಿಗೆ ಬರಬೇಕು ಇದು ನಮ್ಮೆಲ್ಲರ ಆಸೆ ಕಾರಣ ಕಾಪು ಕರ್ನಾಟಕದಲ್ಲಿ ಮಾದರಿ ಕಾಪು ಎಂಬ ಹೆಸರು ಪಡೆಯಬೇಕಾದರೆ ಅದು ಸೊರಕೆಯಿಂದ ಮಾತ್ರ ಸಾಧ್ಯ ಎಂದು ಸಹಕಾರಿ ಧುರಿಣ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago