Featured

ಕಾಪು: ಸೋತರು ಕ್ಷೇತ್ರದಲ್ಲಿ ಜನರ ಸೇವೆ –  ಜನರ ವಿಶ್ವಾಸ ಮತ್ತು ನಂಬಿಕೆಗೆ ಬೆಲೆ ಕೊಡುವ ರಾಜಕಾರಣಿ ಸೊರಕೆಯನ್ನು ಗೆಲ್ಲಿಸೋಣ : ಸುಧೀರ್ ಕುಮಾರ್ ಮರೋಳಿ – Vishwanews24

ಕಾಪು: ಸೋತರು ಕ್ಷೇತ್ರದಲ್ಲಿ ಜನರ ಸೇವೆ –  ಜನರ ವಿಶ್ವಾಸ ಮತ್ತು ನಂಬಿಕೆಗೆ ಬೆಲೆ ಕೊಡುವ ರಾಜಕಾರಣಿ ಸೊರಕೆಯನ್ನು ಗೆಲ್ಲಿಸೋಣ : ಸುಧೀರ್ ಕುಮಾರ್ ಮರೋಳಿ

ಕಾಪು: ಧರಿಸುವ ಬಟ್ಟೆಯಷ್ಟೇ ಶುಭ್ರವಾದ ವ್ಯಕ್ತಿತ್ವವನ್ನು ಹೊಂದಿರುವ ಹಾಗೂ ಜನರ ವಿಶ್ವಾಸ ಮತ್ತು ನಂಬಿಕೆಗೆ ಬೆಲೆ ಕೊಡುವ ರಾಜಕಾರಣಿ ಕಾಪುವಿನ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು ದೂಷಿಸಲು ಬಿಜೆಪಿ ಅವರಿಗೆ ಯಾವುದೇ ಕಾರಣಗಳು ಸಿಗುತ್ತಿಲ್ಲ ಕಾಪುವಿನಲ್ಲಿ ಸ್ವರಕ್ಕೆ ಶಾಸಕರಾಗಿ ಸಚಿವರಾಗಿದ್ದ ನಡೆಸಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ನಿಮ್ಮ ಮುಂದಿದೆ.

ಪಕ್ಷದ ಆಂತರಿಕ ಕಾರಣಕ್ಕಾಗಿ ಸಚಿವ ಸ್ಥಾನ ಕೈ ತಪ್ಪಿದರೂ ಬೇಸರ ವ್ಯಕ್ತಪಡಿಸದೆ ಕಾಪು ತಾಲೂಕು ಆಗಲೇಬೇಕು ಎಂದು ಹೋರಾಟ ನಡೆಸಿ ತಾಲೂಕು ಘೋಷಣೆ ಮಾಡಿಸಿ ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ ಸೋತ ನಂತರ ಅತಿ ಹೆಚ್ಚು ಜನ ಸಂಪರ್ಕವನ್ನು ಇಟ್ಟುಕೊಂಡಿರುವ ಅವರನ್ನು ಕಾಪುವಿನ ಜನ ಈ ಬಾರಿ ಖಂಡಿತವಾಗಿಯೂ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಸ್ವರಕ್ಕೆ ಅವರ ಗೆಲುವಿಗಾಗಿ ಪಕ್ಷದ ಮುಖಂಡರು ಕಾರ್ಯಕರ್ತರು ಮತದಾರರು ಕಟ್ಟಿಬದ್ಧರಾಗಿ ಕೆಲಸ ಮಾಡುವಂತೆ ವಿನಂತಿ ಮಾಡಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago