ಕಾಪು: ಧರಿಸುವ ಬಟ್ಟೆಯಷ್ಟೇ ಶುಭ್ರವಾದ ವ್ಯಕ್ತಿತ್ವವನ್ನು ಹೊಂದಿರುವ ಹಾಗೂ ಜನರ ವಿಶ್ವಾಸ ಮತ್ತು ನಂಬಿಕೆಗೆ ಬೆಲೆ ಕೊಡುವ ರಾಜಕಾರಣಿ ಕಾಪುವಿನ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು ದೂಷಿಸಲು ಬಿಜೆಪಿ ಅವರಿಗೆ ಯಾವುದೇ ಕಾರಣಗಳು ಸಿಗುತ್ತಿಲ್ಲ ಕಾಪುವಿನಲ್ಲಿ ಸ್ವರಕ್ಕೆ ಶಾಸಕರಾಗಿ ಸಚಿವರಾಗಿದ್ದ ನಡೆಸಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ನಿಮ್ಮ ಮುಂದಿದೆ.
ಪಕ್ಷದ ಆಂತರಿಕ ಕಾರಣಕ್ಕಾಗಿ ಸಚಿವ ಸ್ಥಾನ ಕೈ ತಪ್ಪಿದರೂ ಬೇಸರ ವ್ಯಕ್ತಪಡಿಸದೆ ಕಾಪು ತಾಲೂಕು ಆಗಲೇಬೇಕು ಎಂದು ಹೋರಾಟ ನಡೆಸಿ ತಾಲೂಕು ಘೋಷಣೆ ಮಾಡಿಸಿ ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ ಸೋತ ನಂತರ ಅತಿ ಹೆಚ್ಚು ಜನ ಸಂಪರ್ಕವನ್ನು ಇಟ್ಟುಕೊಂಡಿರುವ ಅವರನ್ನು ಕಾಪುವಿನ ಜನ ಈ ಬಾರಿ ಖಂಡಿತವಾಗಿಯೂ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಸ್ವರಕ್ಕೆ ಅವರ ಗೆಲುವಿಗಾಗಿ ಪಕ್ಷದ ಮುಖಂಡರು ಕಾರ್ಯಕರ್ತರು ಮತದಾರರು ಕಟ್ಟಿಬದ್ಧರಾಗಿ ಕೆಲಸ ಮಾಡುವಂತೆ ವಿನಂತಿ ಮಾಡಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…