ಕಾಪು: ಧರಿಸುವ ಬಟ್ಟೆಯಷ್ಟೇ ಶುಭ್ರವಾದ ವ್ಯಕ್ತಿತ್ವವನ್ನು ಹೊಂದಿರುವ ಹಾಗೂ ಜನರ ವಿಶ್ವಾಸ ಮತ್ತು ನಂಬಿಕೆಗೆ ಬೆಲೆ ಕೊಡುವ ರಾಜಕಾರಣಿ ಕಾಪುವಿನ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು ದೂಷಿಸಲು ಬಿಜೆಪಿ ಅವರಿಗೆ ಯಾವುದೇ ಕಾರಣಗಳು ಸಿಗುತ್ತಿಲ್ಲ ಕಾಪುವಿನಲ್ಲಿ ಸ್ವರಕ್ಕೆ ಶಾಸಕರಾಗಿ ಸಚಿವರಾಗಿದ್ದ ನಡೆಸಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ನಿಮ್ಮ ಮುಂದಿದೆ.
ಪಕ್ಷದ ಆಂತರಿಕ ಕಾರಣಕ್ಕಾಗಿ ಸಚಿವ ಸ್ಥಾನ ಕೈ ತಪ್ಪಿದರೂ ಬೇಸರ ವ್ಯಕ್ತಪಡಿಸದೆ ಕಾಪು ತಾಲೂಕು ಆಗಲೇಬೇಕು ಎಂದು ಹೋರಾಟ ನಡೆಸಿ ತಾಲೂಕು ಘೋಷಣೆ ಮಾಡಿಸಿ ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ ಸೋತ ನಂತರ ಅತಿ ಹೆಚ್ಚು ಜನ ಸಂಪರ್ಕವನ್ನು ಇಟ್ಟುಕೊಂಡಿರುವ ಅವರನ್ನು ಕಾಪುವಿನ ಜನ ಈ ಬಾರಿ ಖಂಡಿತವಾಗಿಯೂ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಸ್ವರಕ್ಕೆ ಅವರ ಗೆಲುವಿಗಾಗಿ ಪಕ್ಷದ ಮುಖಂಡರು ಕಾರ್ಯಕರ್ತರು ಮತದಾರರು ಕಟ್ಟಿಬದ್ಧರಾಗಿ ಕೆಲಸ ಮಾಡುವಂತೆ ವಿನಂತಿ ಮಾಡಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…